ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಎಳತ್ತೂರು ಜತ್ತಬೆಟ್ಟು ವನಜಾಕ್ಷಿ ಶೆಟ್ಟಿ ವಿಧಿವಶ..!

ಎಳತ್ತೂರು ಜತ್ತಬೆಟ್ಟು ಶ್ರೀಮತಿ ವನಜಾಕ್ಷಿ ಶೆಟ್ಟಿಯವರು ನವೆಂಬರ್ 25 ರಂದು ವಯೋಸಹಜವಾಗಿ ವಿಧಿವಶರಾಗಿದ್ದಾರೆ.

ಎಳತ್ತೂರು ಮತ್ತು ಸುತ್ತಮುತ್ತ ಬೇಬಿ ಶೆಟ್ಟಿ ಎಂದೇ ಚಿರ ಪರಿಚಿತರಾಗಿದ್ದ ವನಜಾಕ್ಷಿ ಶೆಟ್ಟಿಯವರು ಜನಾನುರಾಗಿಯಾಗಿದ್ದು, ಎಲ್ಲರಿಗೂ ಬೇಕಾದವರಾಗಿದ್ದರು. ಅತಿಥಿ ದೇವೋಭವ ಎಂಬ ತತ್ವದಲ್ಲಿ ಅಪಾರ ನಂಬಿಕೆಯುಳ್ಳ ಬೇಬೆ ಶೆಟ್ಟಿಯವರು ತಮ್ಮ ಮನೆಗೆ ಯಾರೇ ಬಂದರೂ ಊಟ ಮಾಡಿಸದೇ ಕಳುಹಿಸಿದವರಲ್ಲ. ಸಣ್ಣ ಮಗುವಾಗಲಿ, ಹಿರಿಯರಾಗಲಿ ಗೌರವ ಕೊಟ್ಟು ಪ್ರೀತಿಯ ಮಾತುಗಳಿಂದ ಮಾತನಾಡಿಸಿ ಕಳುಹಿಸುವ ದೊಡ್ಡ ಗುಣ. ತನ್ನ ಅಪೂರ್ವ ಗುಣಗಳಿಂದ ಅಕ್ಕ ಪಕ್ಕದವರಿಗೆ ಪ್ರೀತಿಯ ಬೇಬಿ ಅಕ್ಕನಾಗಿ, ಊರಿನವರಿಗೆ ಗೌರವದ ವನಜಕ್ಕನಾಗಿ, ಸಂಬಂಧಿಕರಿಗೆ ಅಚ್ಚು ಮೆಚ್ಚಿನ ಸಂಬಂಧಿಯಾಗಿ ಎಲ್ಲರ ಪ್ರೀತಿ ಅಭಿಮಾನ ಮತ್ತು ವಿಶ್ವಾಸವನ್ನು ಸಂಪಾದಿಸಿಕೊಂಡ ಗುಣ ಸಂಪನ್ನೆ ಬೇಬಿ ಶೆಟ್ಟಿಯವರು. ಹೆತ್ತವರಿಗೆ ಮುದ್ದಿನ ಮಗಳಾಗಿ, ಗಂಡನಿಗೆ ಅನುರೂಪದ ಸತಿಯಾಗಿ, ಮಕ್ಕಳಿಗೆ ಮಮತೆಯ ತಾಯಿಯಾಗಿ, ನೆರೆಹೊರೆಯವರಿಗೆ ಅಕ್ಕರೆಯ ಅಕ್ಕ, ಪ್ರೀತಿಯ ಅಮ್ಮನಾಗಿ ಮಹಿಳೆಯೊಬ್ಬಳು ಹೇಗೆ ಬದುಕಬೇಕೆಂದು ತೋರಿಸಿಕೊಟ್ಟ ಆದರ್ಶ ಮಹಿಳೆ ಬೇಬಿ ಶೆಟ್ಟಿಯವರು. ಕಷ್ಟ ಸಂಕಷ್ಟದಲ್ಲಿದ್ದವರಿಗೆ ಸಮಾಧಾನ ಪಡಿಸಿ ಸಹಾಯ ಮಾಡಿದ ಕೊಡುಗೈ ಅವರು. ಕೈ ಹಿಡಿದ ಗಂಡನನ್ನು ಕಳೆದುಕೊಂಡರೂ ಮಕ್ಕಳಿಗೆ ಉತ್ತಮ ಸಂಸ್ಕಾರ ವಿದ್ಯೆ ಕೊಟ್ಟು ಎಲ್ಲರೂ ಮೆಚ್ಚುವ ರೀತಿಯಲ್ಲಿ ಬೆಳೆಸಿದವರ . ಮೃತರು ಮಗ ರವಿರಾಜ್ ಮಗಳು ವಾಣಿಯವರನ್ನು ಅಗಲಿದ್ದು ಊರ ಪರವೂರ ಜನರು ಕಂಬನಿ ಮಿಡಿಯುತ್ತಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!