ಜನ ಮನದ ನಾಡಿ ಮಿಡಿತ

Advertisement

ಅಳಿಯೂರು ಸರಕಾರಿ ಪ.ಪೂ.ಕಾಲೇಜಿನ ನೂತನ ಕೊಠಡಿಗಳಿಗೆ ಶಿಲಾನ್ಯಾಸ

ಮೂಡುಬಿದಿರೆ: ತಾಲೂಕಿನ ಅಳಿಯೂರಿಗೆ ಮಂಜೂರಾಗಿರುವ ಸರಕಾರಿ ಪ.ಪೂ. ಕಾಲೇಜಿಗೆ ವಿವೇಕ ಯೋಜನೆಯಡಿ ರೂ 1ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕೊಠಡಿಗಳಿಗೆ ಶಾಸಕ ಉಮನಾಥ್ ಎ ಕೋಟ್ಯಾನ್  ಶಿಲಾನ್ಯಾಸಗೈದರು.

ಇದೇ ಸಂದರ್ಭದಲ್ಲಿ ಸಹಸ್ರ ಪೌಂಡೇಶನ್ ವತಿಯಿಂದ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಸೌರಶಕ್ತಿ ಸ್ಯಾನಿಟರಿ ಪ್ಯಾಡ್ ಮೆಷಿನನ್ನು ಶಾಲೆಗೆ ಹಸ್ತಾಂತರಿಸಲಾಯಿತು.

ಪ್ರವೀಣ್ ಭಟ್ ಅಳಿಯೂರು ಅವರು ಶಿಲಾನ್ಯಾಸದ ವೈದಿಕ ಕಾರ್ಯ ನಡೆಸಿದರು.

ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಗಣೇಶ್ ಬಿ.ಅಳಿಯೂರು, ಪ್ರೌಢಶಾಲಾ ಎಸ್ ಡಿಎಂಸಿ ಅಧ್ಯಕ್ಷ ಪ್ರದೀಪ್ ಕುಮಾರ್, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಲೋಕೇಶ್, ಶಾಲಾ ದಾನಿಗಳು, ಶಿಕ್ಷಕರು, ಉಪನ್ಯಾಸಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!