ಜನ ಮನದ ನಾಡಿ ಮಿಡಿತ

Advertisement

ಕತ್ತು ಹಿಸುಕಿ ಲಿವ್ ಇನ್ ಸಂಗಾತಿಯ ಬರ್ಬರ ಹತ್ಯೆ..! ಕಾಡಿನಲ್ಲಿ 40 ತುಂಡುಗಳಾಗಿ ಬಿದ್ದಿದ್ದ ಯುವತಿಯ ದೇಹ

ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್ ನ ಹತ್ಯೆಯನ್ನು ಹೋಲಿಸುವ ಇನ್ನೊಂದು ಕೃತ್ಯಕ್ಕೆ ಆರೋಪಿ ನರೇಶ್ ಭೇಂಗ್ರ ಕಾರಣನಾಗಿದ್ದಾನೆ.


ನರೇಶ್ ಮತ್ತು ಹತ್ಯೆಯಾದ ಗಂಗಿ ಮೂಲತಃ ಝಾರ್ಖಂಡ್ ನಿವಾಸಿಗಳಾಗಿದ್ದು, ಎರಡು ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಾಗಿದ್ದರು. ನರೇಶ್ ಈ ನಡುವೆ ಝಾರ್ಖಂಡ್ ನಲ್ಲಿ ಮದುವೆಯಾಗಿದ್ದು, ಪತ್ನಿಯನ್ನು ಊರಿನಲ್ಲಿ ಬಿಟ್ಟು ಬಂದು ಗಂಗಿಯೊಂದಿಗೆ ವಾಸವಾಗಿದ್ದ. ಎರಡು ವಾರಗಳ ಹಿಂದೆ ಇಬ್ಬರು ಊರಿಗೆ ಮರಳಿದ್ದಾರೆ. ಈ ವೇಳೆ ಗಂಗಿ ಆತನ ಮನೆಗೆ ಕರೆದುಕೊಂಡು ಹೋಗಲು ಒತ್ತಾಯಿಸಿದ್ದಾಳೆ. ತನ್ನ ಮದುವೆಯ ವಿಷಯ ತಿಳಿಯುವ ಭಯದಲ್ಲಿ ನರೇಶ್ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಂಡಿದ್ದಾನೆ. ನರೇಶ್ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ತನ್ನ ಕೌಶಲ್ಯ ಬಳಸಿ ಮಹಿಳೆಯ ದೇಹವನ್ನು 40ಕ್ಕೂ ಹೆಚ್ಚು ಭಾಗಗಳಾಗಿ ಕತ್ತರಿಸಿದ್ದಾನೆ.
ಘಟನೆ ನಡೆದು ಎರಡು ವಾರಗಳು ಕಳೆದಿದ್ದು, ನ. 24ರಂದು ನಾಯಿಯೊಂದು ದೇಹದ ಭಾಗವನ್ನು ಕಚ್ಚಿಕೊಂಡು ಬಂದಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿದೆ. ಈ ವೇಳೆ ಪೊಲೀಸರು ಶೋಧಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಖುಂಟಿ ಪೊಲೀಸ್ ವರಿಷ್ಟಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!