ಜನ ಮನದ ನಾಡಿ ಮಿಡಿತ

Advertisement

ಅಕ್ರಮ ಮರಳುಗಾರಿಕೆಗೆ ಸಹಕಾರ: ಕಾಪು ಪಿಎಸ್ ಐ ಅಬ್ದುಲ್ ಖಾದರ್ ಸಸ್ಪೆಂಡ್

ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದ‌ರ್ ಅಮಾನತುಗೊಂಡಿದ್ದಾರೆ.


ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದರು. ಆದರೆ ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!