ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸಾವಿನಲ್ಲೂ ಒಂದಾದ ದಂಪತಿ; ಒಂದೇ ದಿನ ಅಂತರದಲ್ಲಿ ಪತಿ, ಪತ್ನಿ ಸಾವು

ಉಡುಪಿ: ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆ ಉದ್ಯಾವರದಲ್ಲಿ ಸಂಭವಿಸಿದೆ.


ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನವೆಂಬರ್ 28ರಂದು ನಿಧನ ಹೊಂದಿದ್ದರು. ಇವರ ಪತಿ ಉದ್ಯಾವರ ಗ್ರಾ.ಪಂ. ಹಾಲಿ ಸದಸ್ಯ ಲಾರೆನ್ಸ್ ಡೇಸಾ (62)ಅವರು ಅಸೌಖ್ಯದಿಂದ ನವೆಂಬರ್ 29ರಂದು ನಿಧನ ಹೊಂದಿದ್ದಾರೆ.
ಉದ್ಯಾವರ ಸಂತ ಫ್ರಾನ್ಸಿಸ್ ಕ್ಷೇವಿಯರ್ ದೇವಾಲಯದ ಪಾಲನ ಮಂಡಳಿಯಲ್ಲಿ ಮೂರು ಬಾರಿ ಉಪಾಧ್ಯಕ್ಷ, ವಾರ್ಡ್‌ ನ ಗುರಿಕಾರರಾಗಿದ್ದ ಮೃತರು ಉದ್ಯಾವರ ಬೋಳಾರಗುಡ್ಡೆ ಕಲಾಯಿಬೈಲ್ ನಿವಾಸಿ. ಉದ್ಯಾವರ ಮಂಡಲ ಪಂಚಾಯತ್ ಸದಸ್ಯರಾಗಿ, ಒಂದು ಅವಧಿಯಲ್ಲಿ ಉದ್ಯಾವರ ಗ್ರಾ.ಪಂ. ಉಪಾಧ್ಯಕ್ಷರಾಗಿ ಸುದೀರ್ಘ ಸುಮಾರು ಮೂರು ದಶಕಗಳ ಕಾಲ ಗ್ರಾ.ಪಂ. ಸದಸ್ಯರಾಗಿ ಸಮಾಜಮುಖೀ ಸೇವೆಯನ್ನು ಸಲ್ಲಿಸಿದ್ದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

error: Content is protected !!