ಜನ ಮನದ ನಾಡಿ ಮಿಡಿತ

Advertisement

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ

High Security Number Plates: Karnataka High Court Refuses To Stay Govt Order But Directs State To Finalise Process For Approving Manufacturers
ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಮ್ಮೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಗೆ (HSRP) ನೀಡಿದ್ದ ಕೊನೆ ದಿನಾಂಕವನ್ನು ಈ ವರ್ಷದ ಕೊನೆಯ ದಿನ ಡಿ. ೩೧ದರವೆರೆಗೂ ವಿಸ್ತರಿಸಲು ನಿರ್ಧರಿಸಿದೆ.
ಈ ಹಿಂದೆ ಇದ್ದ ನ. ೩೦ ರ ವರೆಗಿನ ಗಡವನ್ನು ವಿಸ್ತರಿಸಲು ಸಾರಿಗೆ ಸಚಿವರಿಗೆ ಮತ್ತು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಆರ್ ಟಿ ಓ ಮನವಿ ಮಾಡಿತ್ತು. ಇದಕ್ಕೂ ಮೊದಲು ನಾಲ್ಕು ಬಾರಿ ಅವಧಿ ವಿಸ್ತರಣೆ ಹೊರಡಿಸಿದ್ದರೂ, ಹಲವಾರು ವಾಹನ ಮಾಲೀಕರು ಹಳೆಯ ನಂಬರ್ ಪ್ಲೇಟ್ ಬದಲಿಸುವ ಕಾರ್ಯಕ್ಕೆ ಮುಂದಾಗಿಲ್ಲ. ವಂಚನೆ ಮತ್ತು ಕಳ್ಳತನದಿಂದ ಹೆಚ್ಚುವರಿ ಭದ್ರತೆಗಳನ್ನು ಒಳಗೊಂಡಿರುವ HSRP ನಂಬರ್ ಪ್ಲೇಟನ್ನು ಸರ್ಕಾರ ಕಡ್ಡಾಯಗೊಸಿದ್ದು, ಈ ಅವಧಿ ವಿಸ್ತರಣೆ ವಾಹನ ಮಾಲೀಕರಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಸದಾವಕಾಶವಾಗಿದೆ. ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ದಂಡ ಕಟ್ಟಬೇಕಾದ ಅನಿವಾರ್ಯತೆ ಬರುತ್ತದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!