ಜನ ಮನದ ನಾಡಿ ಮಿಡಿತ

Advertisement

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ

High Security Number Plates: Karnataka High Court Refuses To Stay Govt Order But Directs State To Finalise Process For Approving Manufacturers
ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಮ್ಮೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಗೆ (HSRP) ನೀಡಿದ್ದ ಕೊನೆ ದಿನಾಂಕವನ್ನು ಈ ವರ್ಷದ ಕೊನೆಯ ದಿನ ಡಿ. ೩೧ದರವೆರೆಗೂ ವಿಸ್ತರಿಸಲು ನಿರ್ಧರಿಸಿದೆ.
ಈ ಹಿಂದೆ ಇದ್ದ ನ. ೩೦ ರ ವರೆಗಿನ ಗಡವನ್ನು ವಿಸ್ತರಿಸಲು ಸಾರಿಗೆ ಸಚಿವರಿಗೆ ಮತ್ತು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಆರ್ ಟಿ ಓ ಮನವಿ ಮಾಡಿತ್ತು. ಇದಕ್ಕೂ ಮೊದಲು ನಾಲ್ಕು ಬಾರಿ ಅವಧಿ ವಿಸ್ತರಣೆ ಹೊರಡಿಸಿದ್ದರೂ, ಹಲವಾರು ವಾಹನ ಮಾಲೀಕರು ಹಳೆಯ ನಂಬರ್ ಪ್ಲೇಟ್ ಬದಲಿಸುವ ಕಾರ್ಯಕ್ಕೆ ಮುಂದಾಗಿಲ್ಲ. ವಂಚನೆ ಮತ್ತು ಕಳ್ಳತನದಿಂದ ಹೆಚ್ಚುವರಿ ಭದ್ರತೆಗಳನ್ನು ಒಳಗೊಂಡಿರುವ HSRP ನಂಬರ್ ಪ್ಲೇಟನ್ನು ಸರ್ಕಾರ ಕಡ್ಡಾಯಗೊಸಿದ್ದು, ಈ ಅವಧಿ ವಿಸ್ತರಣೆ ವಾಹನ ಮಾಲೀಕರಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಸದಾವಕಾಶವಾಗಿದೆ. ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ದಂಡ ಕಟ್ಟಬೇಕಾದ ಅನಿವಾರ್ಯತೆ ಬರುತ್ತದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!