ಜನ ಮನದ ನಾಡಿ ಮಿಡಿತ

Advertisement

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ

ರಾಜ್ಯದಲ್ಲಿ ಮತ್ತೆ ಎಚ್. ಎಸ್. ಆರ್. ಪಿ. ಗಡವು ವಿಸ್ತರಣೆ

High Security Number Plates: Karnataka High Court Refuses To Stay Govt Order But Directs State To Finalise Process For Approving Manufacturers
ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಮ್ಮೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಗೆ (HSRP) ನೀಡಿದ್ದ ಕೊನೆ ದಿನಾಂಕವನ್ನು ಈ ವರ್ಷದ ಕೊನೆಯ ದಿನ ಡಿ. ೩೧ದರವೆರೆಗೂ ವಿಸ್ತರಿಸಲು ನಿರ್ಧರಿಸಿದೆ.
ಈ ಹಿಂದೆ ಇದ್ದ ನ. ೩೦ ರ ವರೆಗಿನ ಗಡವನ್ನು ವಿಸ್ತರಿಸಲು ಸಾರಿಗೆ ಸಚಿವರಿಗೆ ಮತ್ತು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಆರ್ ಟಿ ಓ ಮನವಿ ಮಾಡಿತ್ತು. ಇದಕ್ಕೂ ಮೊದಲು ನಾಲ್ಕು ಬಾರಿ ಅವಧಿ ವಿಸ್ತರಣೆ ಹೊರಡಿಸಿದ್ದರೂ, ಹಲವಾರು ವಾಹನ ಮಾಲೀಕರು ಹಳೆಯ ನಂಬರ್ ಪ್ಲೇಟ್ ಬದಲಿಸುವ ಕಾರ್ಯಕ್ಕೆ ಮುಂದಾಗಿಲ್ಲ. ವಂಚನೆ ಮತ್ತು ಕಳ್ಳತನದಿಂದ ಹೆಚ್ಚುವರಿ ಭದ್ರತೆಗಳನ್ನು ಒಳಗೊಂಡಿರುವ HSRP ನಂಬರ್ ಪ್ಲೇಟನ್ನು ಸರ್ಕಾರ ಕಡ್ಡಾಯಗೊಸಿದ್ದು, ಈ ಅವಧಿ ವಿಸ್ತರಣೆ ವಾಹನ ಮಾಲೀಕರಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಸದಾವಕಾಶವಾಗಿದೆ. ಇಲ್ಲವಾದಲ್ಲಿ ಜನವರಿ ತಿಂಗಳಿನಿಂದ ದಂಡ ಕಟ್ಟಬೇಕಾದ ಅನಿವಾರ್ಯತೆ ಬರುತ್ತದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!