ಜನ ಮನದ ನಾಡಿ ಮಿಡಿತ

Advertisement

ʼಕೊಲೆಯಾದ ಸಂದೀಪ್ ಶವ ಹುಡುಕಿಕೊಡಿʼ- ಕಡಬ ಠಾಣೆಯ ಮುಂದೆ ಗ್ರಾಮಸ್ಥರ ಆಕ್ರೋಶ

ಕಡಬ: ಸಂದೀಪ್ ನನ್ನು ಕೊಲೆ ಮಾಡಲಾಗಿದೆ. ಆತನನ್ನು ಕೊಲೆ ಮಾಡಿದ ಆರೋಪಿಯನ್ನು ಠಾಣೆಯಲ್ಲಿ ಇರಿಸಲಾಗಿದೆ, ಆದರೂ ಸಂದೀಪ್ ನ ಮೃತದೇಹವನ್ನು ಹುಡುಕಲು ವಿಳಂಬವೇಕೆ ಎಂದು ಪ್ರಶ್ನಿಸಿ ಮೃತ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಠಾಣೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಕ್ರೋಶಿತರನ್ನು ಸಮಾಧಾನ ಪಡಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಡಿ.ಎಸ್. ಅವರು ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೆ ಇಲ್ಲ, ತಪ್ಪಿಸ್ಥರಿಗೆ ಶಿಕ್ಷೆ ಆಗುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಕೊಲೆಯಾಗಿರುವ ಬಗ್ಗೆ ಕೇಸು ದಾಖಲಾದ ಬಳಿಕವೇ ಶವ ಪತ್ತೆಗೆ ಪೋಲಿಸರು ಮುಂದಾಗಬೇಕಿದ್ದು ಇದೀಗ ಠಾಣೆಯಲ್ಲಿ ಕೇಸು ದಾಖಲಿಸಿ ಶವ ಪತ್ತೆಗಾಗಿ ತಯಾರಿ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!