ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ಮನೆಗೆ ಸಿಡಿಲು ಬಡಿದು ವಿದ್ಯುತ್‌ ಉಪಕರಣಗಳಿಗೆ ಹಾನಿ

ಉಡುಪಿ: ಫೆಂಗಲ್ ಚಂಡಮಾರುತ ಭಾರೀ ಅನಾಹುತಗಳನ್ನು ಉಂಟು ಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ.


ನಿನ್ನೆಯ ಅಬ್ಬರದ ಮಳೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪದ ಸೊಣಗಾರ ಬೆಟ್ಟು ಎಂಬಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.


ನೀಲಾವರ ಸಮೀಪದ ಸೊಣಗಾರಬೆಟ್ಟು ರಾಧು ಶೆಡ್ತಿಯವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್‌ಉಪಕರಣಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿವೆ. ಇನ್ನು ರಾತ್ರಿಯಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು ಜನರು ಪರದಾಡುವಂತಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!