ಜನ ಮನದ ನಾಡಿ ಮಿಡಿತ

Advertisement

ಯುವಜನೋತ್ಸವ : ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿಗೆ ಹಲವು ಪ್ರಶಸ್ತಿ

ಮೂಡುಬಿದಿರೆ : ಮಂಗಳೂರಿನ ಸಸಿಹಿತ್ಲುವಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಸ್ಪರ್ಧಿಸಿದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

 


ಜನಪದ ನೃತ್ಯ (ಡೊಳ್ಳು- ಪ್ರಥಮ), ಜನಪದ ನೃತ್ಯ (ಏಕವ್ಯಕ್ತಿ) ಪ್ರಥಮ, ಕತೆ ಬರೆಯುವುದು- ಪ್ರಥಮ ಮತ್ತು ದ್ವಿತೀಯ, ಭಾಷಣ ಕಲೆ -ಪ್ರಥಮ, ಕವಿತೆ ಬರೆಯುವುದು -ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿದ್ದಾರೆ.


ಪ್ರಥಮ ಬಹುಮಾನ ವಿಜೇತರು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!