ಜನ ಮನದ ನಾಡಿ ಮಿಡಿತ

Advertisement

ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ

ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ ಕಾರ್ಯಕ್ರಮವು  ಐ ಕೃಷ್ಣ ಆಸ್ರಣ್ಣ ಇವರ ನೇತೃತ್ವದಲ್ಲಿ ನೆರವೇರಿತು .


ಈ ಸಂಧರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರುಗಳಾದ ಚಂದ್ರಹಾಸ್ ಶೆಟ್ಟಿ ಮೇಗಿನಮನೆ , ಧರ್ಣಪ್ಪ ಮೂಲ್ಯ ಮುತ್ತೂರು , ಸಮಿತಿ ಅಧ್ಯಕ್ಷರಾದ ಹರಿಯಪ್ಪ ಮುತ್ತೂರು ,ಉಪಾಧ್ಯಕ್ಷರಾದ ಚಂದ್ರಹಾಸ್ ಕುಲಾಲ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರುಗಳಾದ ಸತೀಶ್ ಪೂಜಾರಿ ಬಳ್ಳಾಜೆ , ಜಗದೀಶ್ ದುರ್ಗಾಕೋಡಿ , ಪಾಂಚಜನ್ಯ ಕಂಷ್ಟ್ರಕ್ಷನ್ ಮಾಲೀಕರಾದ ದೇವಿ ಪ್ರಸಾದ್ ಭಟ್ , ಸಮಿತಿಯ ಗೌರವ ಸಲಹೆಗಾರರಾದ ರಾಮ ಪೂಜಾರಿ , ತಾರನಾಥ್ ಕುಲಾಲ್ , ತಿಮ್ಮಪ್ಪ ಪೂಜಾರಿ , ಕಾರ್ಯದರ್ಶಿ ಲಕ್ಷ್ಮಣ್ , ಕಾರ್ಯಾಧ್ಯಕ್ಷ ಕುಸುಮಾಕರ ಪೂಜಾರಿ , ಕೋಶಾಧಿಕಾರಿ ಯಾದವ ಶೆಟ್ಟಿ , ಕೃಷಿಕರಾದ ಅಣ್ಣಿ ಶೆಟ್ಟಿ ಮುತ್ತೂರು ತಾಳಿಪಾಡಿ , ಉದ್ಯಮಿ ಭಾಸ್ಕರ್ ಕಿಲಾಡಿ ಮೊಗರು , ಹಿಂದೂ ಜಾಗರಣ ವೇದಿಕೆಯ ಪ್ರಮುಖ್ ಹರೀಶ್ ಮಟ್ಟಿ , ಸಮಿತಿ ಸದಸ್ಯರುಗಳು ಹಾಗೂ ಊರ ಪರವೂರ ಗ್ರಾಮಸ್ಥರು , ಭಕ್ತಾಭಿಮಾಣಿಗಳು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!