ಜನ ಮನದ ನಾಡಿ ಮಿಡಿತ

Advertisement

ಮಾಣಿ ಗಡಿಸ್ಥಳದಲ್ಲಿ ಕಾರು – ದ್ವಿಚಕ್ರ ವಾಹನ‌ ಮಧ್ಯೆ ಅಪಘಾತ – ಇಬ್ಬರಿಗೆ ಗಾಯ

ವಿಟ್ಲ: ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಮಾಣಿ ಗಡಿಸ್ಥಳದಲ್ಲಿ ನಡೆದಿದೆ.

 


ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಕ್ಕೆ ಕೊಡಾಜೆ ಕಡೆಯಿಂದ ಮಾಣಿ ಮಠಕ್ಕೆ ತೆರಳುತ್ತಿದ್ದ ಕಾರು ಮಾಣಿ ಗಡಿಸ್ಥಳದಲ್ಲಿ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಸಣ್ಣ ಮಕ್ಕಳಿದ್ದು, ಈ ಪೈಕಿ ಒಂದು ಮಗುವಿಗೆ ಹಾಗೂ ಓರ್ವ ಮಹಿಳೆಗೆ ಗಾಯವಾಗಿದೆ. ಘಟನೆಯಿಂದಾಗಿ ರಸ್ತೆ ಬ್ಲಾಕ್ ಆಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!