ಜನ ಮನದ ನಾಡಿ ಮಿಡಿತ

Advertisement

ಮಾಣಿ ಗಡಿಸ್ಥಳದಲ್ಲಿ ಕಾರು – ದ್ವಿಚಕ್ರ ವಾಹನ‌ ಮಧ್ಯೆ ಅಪಘಾತ – ಇಬ್ಬರಿಗೆ ಗಾಯ

ವಿಟ್ಲ: ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಮಾಣಿ ಗಡಿಸ್ಥಳದಲ್ಲಿ ನಡೆದಿದೆ.

 


ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಕ್ಕೆ ಕೊಡಾಜೆ ಕಡೆಯಿಂದ ಮಾಣಿ ಮಠಕ್ಕೆ ತೆರಳುತ್ತಿದ್ದ ಕಾರು ಮಾಣಿ ಗಡಿಸ್ಥಳದಲ್ಲಿ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಸಣ್ಣ ಮಕ್ಕಳಿದ್ದು, ಈ ಪೈಕಿ ಒಂದು ಮಗುವಿಗೆ ಹಾಗೂ ಓರ್ವ ಮಹಿಳೆಗೆ ಗಾಯವಾಗಿದೆ. ಘಟನೆಯಿಂದಾಗಿ ರಸ್ತೆ ಬ್ಲಾಕ್ ಆಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!