ಜನ ಮನದ ನಾಡಿ ಮಿಡಿತ

Advertisement

ಖ್ಯಾತ ಹೋಮಿಯೋಪತಿ ಹಾಗೂ ನಾಟಿ ವೈದ್ಯ ಡಾ. ರಾಮರಾಯ ಪ್ರಭು ದೋಟ, ಕರ್ಪೆ ಗ್ರಾಮ, ನಿಧನ

ಬಂಟ್ವಾಳ ತಾಲೂಕು ಕರ್ಪೆ ಗ್ರಾಮ ದೋಟ ಎಂಬಲ್ಲಿನ ಖ್ಯಾತ ಹೋಮಿಯೋಪತಿ ಹಾಗೂ ನಾಟಿ ವೈದ್ಯ ಡಾ. ರಾಮಾರಾಯ ಪ್ರಭು ( 76) ರವರು ಅಲ್ಪಕಾಲದ ಅಸೌಖ್ಯ ದಿಂದ ಡಿ. 7ರಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಇವರು ಬಂಟ್ವಾಳ ತಾಲ್ಲೂಕಿನ ಸಂಗಬೆಟ್ಟು ಮಂಡಲ ಪಂಚಾಯತ್ ಸದಸ್ಯರು ಹಾಗೂ ಸಿದ್ದಕಟ್ಟೆ ಸಿ. ಎ. ಬ್ಯಾಂಕ್ ನಿರ್ದೇಶಕರಾಗಿ ಮತ್ತು ಕರ್ಪೆ ಗ್ರಾಮ ಶ್ರೀ ದೈವ ಕೊಡಮನಿತ್ತಾಯ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸ್ಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೊಸೆಯಂದಿರು ಅಳಿಯ ಸೇರಿದಂತೆ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ಮಾಜಿ ಅಧ್ಯಕ್ಷರ ಪದ್ಮರಾಜ್ ಬಲ್ಲಾಳ್ ಮಾವಂತುರು ಸಹಿತ ಇತರ ಎಲ್ಲಾ ನಿರ್ದೇಶಕರು ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!