ಜನ ಮನದ ನಾಡಿ ಮಿಡಿತ

Advertisement

ಚಾಲಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಯಾವುದೇ ಸುಳಿವು ಇಲ್ಲದೆ ನಾಪತ್ತೆ..!

ಬಂಟ್ವಾಳ: ಚಾಲಕ ವೃತ್ತಿ ಮಾಡಿಕೊಂಡಿದ್ದ ವ್ಯಕ್ತಿಯೋರ್ವರು ಯಾವುದೇ ಸುಳಿವು ಇಲ್ಲದೆ ನಾಪತ್ತೆಯಾಗಿದ್ದು,ಸಂಶಯಕ್ಕೆ ಕಾರಣವಾಗಿದೆ.

 


ಕಲ್ಲಡ್ಕ‌ ಅಮ್ಟೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪ್ರಕಾಶ್ (40) ನಾಪತ್ತೆಯಾಗಿರುವವರು.
ಕಳೆದ 15 ದಿನಗಳ‌ ಹಿಂದೆಯಷ್ಟೇ ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಅದಕ್ಕೂ ಮೊದಲು ಶಂಭೂರಿನಲ್ಲಿ ವಾಸವಾಗಿದ್ದರು.
‌‌ ಬಿಸಿರೋಡಿನ ಸೋಮಯಾಜಿ ಇಂಡಸ್ಟ್ರೀಸ್ ಲಿಮಿಟೆಡ್ ಕಂಪೆನಿಯಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಇವರು ರಾತ್ರಿ ಸುಮಾರು 7 ಗಂಟೆ ಹೊತ್ತಿಗೆ ಕಲ್ಲಡ್ಕ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಹೋಗಿ ಬರುವುದಾಗಿ ಕಂಪೆನಿಯಲ್ಲಿ ಹೇಳಿ ಹೋದವರು ಮನೆಗೆ ಬರದೆ ಕಾಣೆಯಾಗಿದ್ದಾರೆ. ಬಳಿಕ ಅವರ ಮೊಬೈಲ್ ‌
ಸ್ವಿಚ್ ಆಪ್ ಆಗಿರುವುದು ಮನೆಯವರಿಗೆ ಭಯಹುಟ್ಟಿಸಿದ್ಧು,ಇವರ ಪತ್ನಿ
ಜಯಶ್ರೀ ಅವರು ಬಂಟ್ವಾಳ ‌ನಗರ ಪೋಲಿಸ್ ಠಾಣೆಗೆ ಹುಡುಕಿಕೊಡುವಂತೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!