ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ ಇನ್ನಿಲ್ಲ

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ ಇನ್ನಿಲ್ಲ

ಕೊಳ್ಳೇಗಾಲ | ನಿಗಮ –ಮಂಡಳಿ ನೇಮಕ: ಮಾಜಿ ಶಾಸಕ ಎಸ್‌.ಜಯಣ್ಣ ಅತೃಪ್ತಿ?

ಕೊಳ್ಳೇಗಾಲ : ಕೊಳ್ಳೇಗಾಲದ ಮಾಜಿ ಶಾಸಕರೂ ಆಗಿರುವ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ ಇಂದು (ಮಂಗಳವಾರ)
ಮದ್ಯಾಹ್ನ ತೀವ್ರ ಎದೆನೋವಿನಿಂದ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಇನ್ನೊಂದು ಸಾವಿನ ನೋವನ್ನು ರಾಜ್ಯ ರಾಜಕೀಯ ಜಗತ್ತು ನೋಡುವಂತಾಗಿದೆ.

ಕೊಳ್ಳೇಗಾಲದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಜಯಣ್ಣ ಆ ಭಾಗದ ಬಲಿಷ್ಠ ರಾಜಕಾರಣಿ ಎನಿಸಿಕೊಂಡಿದ್ದರು. ಮುಖ್ಯ ಮಂತ್ರಿ ಸಿದ್ದರಾಮಯ್ಯರ ಆಪ್ತರೂ ಆಗಿದ್ದರು. ಶನಿವಾರವಷ್ಟೇ ಮುಖ್ಯ ಮಂತ್ರಿ ಜಯಣ್ಣರವರ ಗೃಹ ಪ್ರವೇಶಕ್ಕೆ ಆಗಮಿಸಿದ್ದರು.

ಹೃದಯಾಘಾತದಿಂದ ಎಸ್. ಜಯಣ್ಣ ನಿಧನರಾಗಿದ್ದರೆಂದು ಆಸ್ಪತ್ರೆಯಲ್ಲಿ ವೈದ್ಯರು ತಿಳಿಸಿದ್ದಾರೆ. ಬುಧವಾರ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ಮಾಹಿತಿ ದೊರಕಿದೆ.

 

 

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!