ಜನ ಮನದ ನಾಡಿ ಮಿಡಿತ

Advertisement

ಕೊಳವೆ ಬಾವಿಗೆ ಬಿದ್ದ ಬಾಲಕ; ಕಳೆದ 48 ಗಂಟೆಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ

ಕೊಳವೆ ಬಾವಿಗೆ ಬಿದ್ದ ಬಾಲಕ; ಕಳೆದ 48 ಗಂಟೆಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ

ಜೈಪುರ: ರಾಜಸ್ಥಾನದ ಕಾಲಿಖಾಡ್ ಗ್ರಾಮದಲ್ಲಿ ಸೋಮವಾರ ಸಂಜೆ 3 ಗಂಟೆ ಸುಮಾರಿಗೆ ಆಟವಾಡುವಾಗ ಕೊಳವೆಬಾವಿಗೆ ಮಗು ಬಿದ್ದ ಘಟನೆ ನಡೆದಿದೆ. ಘಟನೆ ನಡೆದ ತಾಸುಗಳ ಒಳಗಾಗಿ ಕಾರ್ಯಾಚರಣೆ ಶುರುವಾಗಿದೆ. 5 ವರ್ಷದ ಮಗು ಆರ್ಯನ್ ನನ್ನು ರಕ್ಷಿಸುವ ಕಾರ್ಯಾಚರಣೆಯನ್ನು NDRF ಪಡೆ ಸತತ 48 ಗಂಟೆಗಳಿಂದ ಮಾಡುತ್ತಿದೆ.

150 ಅಡಿಗಳಷ್ಟು ಆಳವಿರುವ ಕೊಳವೆಬಾವಿಗೆ ಮಗು ಬಿದ್ದಿದ್ದು, ಈಗಾಗಲೇ 110 ಅಡಿಗಳಷ್ಟು ಆಳವನ್ನು ಕೊರೆದಾಗಿದ್ದು, ಇನ್ನು 40 ಅಡಿಗಳಷ್ಟು ಬಾಕಿ ಇದೆ. ಡ್ರಿಲ್ಲಿಂಗ್ ಮೂಲಕ ಮುಂದಿನ ಹಂತವನ್ನು ಕೂಡ ಕೊರೆಯಲಾಗುವುದು. ಆಳದಲ್ಲಿ ಮಣ್ಣು ತೇವಯುತವಾಗಿರುವುದರಿಂದ ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಸಾಧ್ಯವಾಗುತ್ತಿಲ್ಲ. ಕೊಳವೆ ಬಾವಿಯ ಸಮಾಂತರವಾಗಿ ಅಗೆಯಲಾಗುತ್ತಿದ್ದು, ಒಂದು ವೇಳೆ ಮಗು 150 ಅಡಿಗಿಂತ ಆಳದಲ್ಲಿದ್ದರೆ ಮಗುವಿನ ರಕ್ಷಣೆ ಕಷ್ಟಸಾಧ್ಯ ಎಂದು NDRF ಮಾಹಿತಿ ನೀಡಿದೆ.

 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!