ಜನ ಮನದ ನಾಡಿ ಮಿಡಿತ

Advertisement

ಕೊಳವೆ ಬಾವಿಗೆ ಬಿದ್ದ ಬಾಲಕ; ಕಳೆದ 48 ಗಂಟೆಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ

ಕೊಳವೆ ಬಾವಿಗೆ ಬಿದ್ದ ಬಾಲಕ; ಕಳೆದ 48 ಗಂಟೆಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ

ಜೈಪುರ: ರಾಜಸ್ಥಾನದ ಕಾಲಿಖಾಡ್ ಗ್ರಾಮದಲ್ಲಿ ಸೋಮವಾರ ಸಂಜೆ 3 ಗಂಟೆ ಸುಮಾರಿಗೆ ಆಟವಾಡುವಾಗ ಕೊಳವೆಬಾವಿಗೆ ಮಗು ಬಿದ್ದ ಘಟನೆ ನಡೆದಿದೆ. ಘಟನೆ ನಡೆದ ತಾಸುಗಳ ಒಳಗಾಗಿ ಕಾರ್ಯಾಚರಣೆ ಶುರುವಾಗಿದೆ. 5 ವರ್ಷದ ಮಗು ಆರ್ಯನ್ ನನ್ನು ರಕ್ಷಿಸುವ ಕಾರ್ಯಾಚರಣೆಯನ್ನು NDRF ಪಡೆ ಸತತ 48 ಗಂಟೆಗಳಿಂದ ಮಾಡುತ್ತಿದೆ.

150 ಅಡಿಗಳಷ್ಟು ಆಳವಿರುವ ಕೊಳವೆಬಾವಿಗೆ ಮಗು ಬಿದ್ದಿದ್ದು, ಈಗಾಗಲೇ 110 ಅಡಿಗಳಷ್ಟು ಆಳವನ್ನು ಕೊರೆದಾಗಿದ್ದು, ಇನ್ನು 40 ಅಡಿಗಳಷ್ಟು ಬಾಕಿ ಇದೆ. ಡ್ರಿಲ್ಲಿಂಗ್ ಮೂಲಕ ಮುಂದಿನ ಹಂತವನ್ನು ಕೂಡ ಕೊರೆಯಲಾಗುವುದು. ಆಳದಲ್ಲಿ ಮಣ್ಣು ತೇವಯುತವಾಗಿರುವುದರಿಂದ ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಸಾಧ್ಯವಾಗುತ್ತಿಲ್ಲ. ಕೊಳವೆ ಬಾವಿಯ ಸಮಾಂತರವಾಗಿ ಅಗೆಯಲಾಗುತ್ತಿದ್ದು, ಒಂದು ವೇಳೆ ಮಗು 150 ಅಡಿಗಿಂತ ಆಳದಲ್ಲಿದ್ದರೆ ಮಗುವಿನ ರಕ್ಷಣೆ ಕಷ್ಟಸಾಧ್ಯ ಎಂದು NDRF ಮಾಹಿತಿ ನೀಡಿದೆ.

 

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!