ಜನ ಮನದ ನಾಡಿ ಮಿಡಿತ

Advertisement

ಸೋಮೇಶ್ವರ ಸಮುದ್ರಕ್ಕೆ ಹಾರಿ ಆತ್ಮಹತ್ಯೆ..!

ಉಳ್ಳಾಲ : ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.


ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ಸೋಮೇಶ್ವರ ಸಮುದ್ರ ತೀರಕ್ಕೆ ಬಂದವರು ದ್ವಿಚಕ್ರ ವಾಹನ ಸಹಿತ ತನ್ನ ಬಳಿಯಿದ್ದ ಸೊತ್ತುಗಳನ್ನೆಲ್ಲಾ ಮೇಲಿಟ್ಟು ಸಮುದ್ರಕ್ಕೆ ಹಾರಿದ್ದಾರೆ. ಸಮುದ್ರ ತೀರದಲ್ಲಿದ್ದ ಯುವಕನೋರ್ವ ಸೊತ್ತುಗಳನ್ನು ಕಂಡು ಸಮೀಪದ ಅಂಗಡಿಯವರಲ್ಲಿ ನೀಡಿದ್ದಾರೆ. ಅವರು ಉಳ್ಳಾಲ ಪೊಲೀಸರಿಗೆ ನೀಡಿದ ಮಾಹಿತಿ ನಂತರ, ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಉದಯ್ ಗಾಗಿ ಟಯರ್ ಟ್ಯೂಬ್ ಬಳಸಿ ಶೋಧ ನಡೆಸಿದ್ದಾರೆ. ಸಂಜೆ ವೇಳೆ ಮೃತದೇಹ ಪತ್ತೆಯಾಗಿದ್ದು, ಮೃತರು ತಂದೆ, ತಾಯಿ, ಪತ್ನಿ, ಒರ್ವ ಪುತ್ರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!