ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ)ಕರ್ನಾಟಕ ಇದರ ವಾರ್ಷಿಕೋತ್ಸವದ ಅಂಗವಾಗಿ “ಕವಿ ಕಾವ್ಯ ಸಂಗಮ “ಕಾರ್ಯಕ್ರಮವು ಡಿ.25ರಂದು ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಬೆಂಗಳೂರು ಇಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಮನದ ಭಾವನೆಗಳನ್ನು ಬರಹವಾಗಿಸಿ ಸಾಹಿತ್ಯ ಕ್ಷೇತ್ರದ ಸಾಧನೆ ಮಾಡುತ್ತಿರುವ ಯುವ ಸಾಹಿತಿ ‘ಸತೀಶ್ ಬಿಳಿಯೂರು’ ಇವರಿಗೆ ಕಾವ್ಯಶ್ರೀ ರಾಜ್ಯ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.




