ಜನ ಮನದ ನಾಡಿ ಮಿಡಿತ

Advertisement

ಪಂಚಮಸಾಲಿ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿರುವ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕ ಸಂತೋಷ್ ಸಿಂಗ್ ವಿ ಹಜೇರಿ ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಟು ಎ ಮೀಸಲಾತಿಯ ಹೋರಾಟದಲ್ಲಿ ಪಂಚಮಸಾಲಿ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿರುವ ಸರ್ಕಾರದ ವಿರುದ್ಧ ಮುಧೋಳದಲ್ಲಿ ಪಂಚಮಸಾಲಿ ಹಾಗೂ ಎಲ್ಲ ಸಮಾಜದ ಮುಖಂಡರು ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.

ಪಂಚಮಸಾಲಿ ತಾಲೂಕ ಅಧ್ಯಕ್ಷರು ಎಸ್ಪಿ ದಾನಪ್ಪ ಗೋಳ ಅಜಯ್ ನಾಡಗೌಡ ತಾಲೂಕು ಯುವ ಘಟಕ ಅಧ್ಯಕ್ಷರು ಬಿ ಜಿ ಬಿಸನಕೊಪ್ಪ, ಸೋಮು ಗೋಸಾರ್ ಶಿವಾನಂದ್ ಹಾಡಕರ್ ಸರ್ದಾರ್ ರಡಲಟ್ಟಿ ಪ್ರಜ್ವಲ್ ಚಿಮ್ಮಡ್ ವಿಶ್ವನಾಥ್ ಚೆನ್ನಾಳ ಕುಮಾರ್ ನಾಡಗೌಡ ಚೌದರಿ ಹಾಗೂ ಪಂಚಮಸಾಲಿಯ ಎಲ್ಲ ಮುಖಂಡರು ಭಾಗವಹಿಸಿದ್ದರು.ಪ್ರತಿಭಟನೆ ಸ್ಥಳಕ್ಕೆ ಬಿಜೆಪಿಯ ಮುಖಂಡರಾದ ಅರುಣ್ ಕಾರಜೋಳ್ ಸಹ ಭಾಗವಹಿಸಿದ್ದರು

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!