ಜನ ಮನದ ನಾಡಿ ಮಿಡಿತ

Advertisement

ಮುಂಜಾನೆ ಗುಂಡಿನ ಚಕಮಕಿ; ಏಳು ನಕ್ಸಲರು ಫಿನಿಷ್

ಮುಂಜಾನೆ ಗುಂಡಿನ ಚಕಮಕಿ; ಏಳು ನಕ್ಸಲರು ಫಿನಿಷ್

ಛತ್ತೀಸಘಡ : ಛತ್ತೀಸಘಡದ ನಾರಾಯಣಪುರ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ 3 ಗಂಟೆ ವೇಳೆಗೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 7 ನಕ್ಸಲರು ಬಲಿಯಾಗಿದ್ದಾರೆ.
ದಕ್ಷಿಣದ ಅಬೂಜ್ ಮದ್ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು CRPF ನಡೆಸಿದ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಮೃತದೇಹಗಳನ್ನು ಹೊರ ತರಲಾಗಿದೆ. ಕಾರ್ಯಾಚರಣೆ ನಡೆಸಿದ ಪ್ರದೇಶ ಸೂಕ್ಷ್ಮ ಪ್ರದೇಶವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!