ಜನ ಮನದ ನಾಡಿ ಮಿಡಿತ

Advertisement

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸಮಾಜಸೇವಕ ಬಾಸ್ಕರ ಶೆಟ್ಟಿ ಕುಡ್ತಿಮಾರುಗುತ್ತು ಅವರಿಗೆ ಸನ್ಮಾನ ಕಾರ್ಯಕ್ರಮ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಉದ್ಯಮಿ, ಸಮಾಜಸೇವಕ ಬಾಸ್ಕರ ಶೆಟ್ಟಿ ಕುಡ್ತಿಮಾರುಗುತ್ತು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

 

ಸನ್ಮಾನ ಸ್ವೀಕರಿಸಿ‌ ಮಾತನಾಡಿದ ಅವರು ದೈವ ದೇವರ ಆಶೀರ್ವಾದವಿದ್ದರೆ ಜೀವನದಲ್ಲಿ ಸಾಧನೆ ಮಾಡಲು ಸಾದ್ಯ, ಕಟೀಲು ದೇವಳದ ಶಿಕ್ಷಣ ಸಂಸ್ಥೆ ನನಗೆ ಉತ್ತಮ ಶಿಕ್ಷಣ ನೀಡಿದೆ, ಬಾಲ್ಯದಲ್ಲಿ ಇಲ್ಲಿನ ವಾತಾವರಣದಲ್ಲೇ ಬೆಳೆದವರು. ಆ ಕಾರಣದಿಂದ ಜೀವನದಲ್ಲಿ ಗುರಿ ತಲುಪಲು ಸಾದ್ಯವಾಯಿತು ಎಂದರು. ಈ ಸಂದರ್ಭ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ್ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಕಾಲೇಜು ಪ್ರಾಂಶುಪಾಲೆ ಕುಸುಮಾವತಿ, ಉಪ ಪ್ರಾಂಶುಪಾಲ ರಾಜಶೇಖರ್ ಮತ್ತಿತರರು ಉಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!