ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಹಿರಿಯ ನಾಯಕ L. K. ಅಡ್ವಾಣಿ ಅರೋಗ್ಯದಲ್ಲಿ ಏರುಪೇರು

ಬಿಜೆಪಿ ಹಿರಿಯ ನಾಯಕ L. K. ಅಡ್ವಾಣಿ ಅರೋಗ್ಯದಲ್ಲಿ ಏರುಪೇರು

 


ದೆಹಲಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ L. K. ಅಡ್ವಾಣಿಯವರ ಆರೋಗ್ಯದಲ್ಲಿ ಏರುಪೇರಾಗಿ ಅಪೊಲೊ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಇದೀಗ ಹೊರ ಬಿದ್ದಿದೆ.
ಕಳೆದ ನವೆಂಬರ್ ೮ ರಂದು ಇವರು ೯೭ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇದಕ್ಕೂ ಮೊದಲು ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ಅರೋಗ್ಯ ಹದಗೆಟ್ಟಿದ್ದು, ಬಿಜೆಪಿ ವಕ್ತಾರ ಕೆ ಕೃಷ್ಣ ಸಾಗರ್ ರಾವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸಿದ್ದಾರೆ. ಭಾರತ ರತ್ನ ಪಡೆದಿರುವ ಶ್ರೇಷ್ಠ ನಾಯಕ ಬೇಗ ಚೇತರಿಕೊಳ್ಳಲಿ ಎನ್ನುವುದು ಭಾರತೀಯರ ಆಶಯ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!