ಜನ ಮನದ ನಾಡಿ ಮಿಡಿತ

Advertisement

ಕೋಲಾರದಲ್ಲಿ ನಡೆದ ಅಂತರ್‌ಜಿಲ್ಲಾ ಮಟ್ಟದ ಜೂನಿಯರ್ ರಾಜ್ಯ ಕಬಡ್ಡಿ ಪಂದ್ಯಾಟ

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್, ಪುಂಜಾಲಕಟ್ಟೆ ಮತ್ತು ಪಿಲಾತಬೆಟ್ಟು ಕೃಷಿ ಪತ್ತಿನ ಸಹಕಾರಿ ಸಂಘ ಪುಂಜಾಲಕಟ್ಟೆ ಇದರ ಸಹಭಾಗಿತ್ವದಲ್ಲಿ ಕೋಲಾರದಲ್ಲಿ ನಡೆದ ಅಂತರ್‌ಜಿಲ್ಲಾ ಮಟ್ಟದ ಜೂನಿಯರ್ ರಾಜ್ಯ ಕಬಡ್ಡಿ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ , ಮಹಿಳೆಯರ ವಿಭಾಗದಲ್ಲಿ ದ್ವಿತೀಯರಾಗಿ ವಿಜೇತರಾದ ಕಾಲೇಜು ವಿದ್ಯಾರ್ಥಿಗಳ ತಂಡವನ್ನು ಹಾಗೂ ಈ ತಂಡಗಳ ತರಭೇತುದಾರರಾದ ಹಬೀಬ್ ಹಾಗೂ ಚಂದ್ರಶೇಖರ್ ಕರ್ಣ ಇವರನ್ನು ಅಭಿನಂದಿಸಿ ಗೌರವಿಸಲಾಯಿತು.


ಸಮಾರಂಭದಲ್ಲಿ ಭದ್ರಾ ಗ್ಯಾಸ್ ಮತ್ತು ಹೋಮ್ ಅಪ್ಲಾಯನ್ಸ್ ಮಡಂತ್ಯಾರು ಇದರ ಮಾಲಕರಾದ ಮಂಜುನಾಥ್ ಆಚಾರ್ಯ, ಪಿಲಾತಬೆಟ್ಟು ಸಹಕಾರಿ ಸಂಘದ ಅಧ್ಯಕ್ಷರಾದ ಯಂ.ತುಂಗಪ್ಪ ಬಂಗೇರ, ಉಪಾಧ್ಯಕ್ಷ ರವಿಶಂಕರ್ ಹೊಳ್ಳ, ನಿರ್ದೇಶಕರಾದ ಸರೋಜಿನಿ ಡಿ. ಶೆಟ್ಟಿ, ಶಶಿಧರ ನಾಯ್ಕ , ಪ್ರಭಾಕರ ಪಿ.ಯಂ. ಸ್ವಸ್ತಿಕ್ ಸಂಚಾಲಕರಾದ ಅಬ್ದುಲ್ ಹಮೀದ್, ಸ್ವಸ್ತಿಕ್ ಮಾಜಿ ಅಧ್ಯಕ್ಷ ಯಂ. ಮಾಧವ ಬಂಗೇರ, ರತ್ನಾಕರ ಕಾರ್ಯದರ್ಶಿ ಶ್ರೀಮತಿ ಬಬಿತ, ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಸನಿಲ್ ಹಾಗೂ ಲೋಕೇಶ್ ಆಚಾರ್ಯ, ಪಿಲಾತಬೆಟ್ಟು ಗ್ರಾ. ಪಂ. ಸದಸ್ಯ ಕಾಂತಪ್ಪ ಕರ್ಕೇರ ಹಾಗೂ ಹಮೀದ್, ನಾಸಿರ್, ಇಲ್ಯಾಸ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!