ಜನ ಮನದ ನಾಡಿ ಮಿಡಿತ

Advertisement

ಶಾಸಕ ಅಶೋಕ್ ಕುಮಾರ್ ರೈ ಯವರ ಮುತುವರ್ಜಿಯಲ್ಲಿ ತುಳು ಅಧ್ಯಯನ ಪೀಠಕ್ಕೆ 10 ಲಕ್ಷ ರೂ ಅನುದಾನ ಬಿಡುಗಡೆ

ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಯವರ ಮುತುವರ್ಜಿಯಲ್ಲಿ ತುಳು ಅಧ್ಯಯನ ಪೀಠಕ್ಕೆ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ.

ನಮ್ಮ ತುಳುನಾಡು ಟ್ರಸ್ಟ್ (ರಿ) ಧರ್ಮನಗರ ಇವರು ನಡೆಸುವ ಮಾಹಿತಿಗಳ ಗ್ರಂಥ ರಚನೆ ಹಾಗೂ ತುಳು ಕಾರ್ಯಕ್ರಮಗಳ ಯೋಜನೆಗೆಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಕ್ಷಣವೇ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿದೆ.

ತುಳು ಭಾಷೆಯನ್ನು ಹೆಚ್ಚುವರಿ ಆಗಿ ಸೇರ್ಪಡೆಗೊಳಿಸಬೇಕೆಂದು ಇತ್ತೀಚೆಗೆ ಸದನದಲ್ಲಿ ಶಾಸಕ ಅಶೋಕ್ ರೈ ಯವರು ಪ್ರಸ್ತಾಪಿಸಿದ್ದನ್ನು ಸ್ಮರಿಸಬಹುದು.

ಬಾಕ್ಸ್ : ತುಳು ಹೆಚ್ಚುವರಿ ಭಾಷೆಯಾಗಿ ಸೇರ್ಪಡೆಗೊಳಿಸುವ ವರೆಗೆ ಹೋರಾಟ ನಿರಂತರ. ತುಳು ಭಾಷೆಯ ಸಲುವಾಗಿ ಒಳ್ಳೆಯ ಕೆಲಸ ಮಾಡುವ ಸಂಘ, ಸಂಸ್ಥೆಗಳಿಗೂ ನಮ್ಮ ಬೆಂಬಲ ನಿರಂತರ. ಮಾನ್ಯ ಸಚಿವರು ನಮ್ಮ ಮನವಿಗೆ ಸ್ಪಂದಿಸಿ ತಕ್ಷಣವೇ 10 ಲಕ್ಷ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!