ಜನ ಮನದ ನಾಡಿ ಮಿಡಿತ

Advertisement

ಹನಗೋಡು ಗ್ರಾ.ಪಂ.ವತಿಯಿಂದ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಭೆ

ಹುಣಸೂರು: ಹನಗೋಡು ಗ್ರಾ.ಪಂ.ವತಿಯಿಂದ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಭೆ ನಡೆಯಿತು.


ಸಭೆಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅನಿತಾ ಮಾತನಾಡಿ ಅಂಗವಿಕಲರಲ್ಲಿ ಅಂಗಾಂಗ ವೈಫಲ್ಯವಿರಬಹುದು. ಸೂಕ್ಷ್ಮವಾಗಿ ಗಮನಿಸಿ ಪ್ರೋತ್ಸಾಹಿಸಿದರೆ ಸಾಧನೆಗೆ ವಿಕಲಾಂಗತೆ ತೊಡಕಾಗಿಲ್ಲ ವೆಂಬುದನ್ನು ಹಲವು ಅಂಗವಿಕಲರು ಸಾಧಿಸಿ ತೋರಿಸಿದ್ದು, ನಾವುಗಳು ಅಂತಹ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕೆಂದು ತಿಳಿಸಿದರು.
ಗ್ರಾ.ಪಂ.ಸದಸ್ಯ ಶಿವಣ್ಣ ಮಾತನಾಡಿ ಅಂಗವಿಕಲರು, ಕ್ರೀಡೆ ಸೇರಿದಂತೆ ಕ್ಷೇತ್ರಗಳಲ್ಲಿ ಮಾಡಿದ್ದಾರೆ. ಆದರೆ ಅವರನ್ನು ಗುರುತಿಸಿ ಬೆಂಬಲಿಸುವ ಕೆಲಸವನ್ನು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಮಾಡಬೇಕೆಂದು ತಿಳಿಸಿ ಹಿರಿಯ ನಾಗರಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿ ತಂದಿದ್ದು ಅವುಗಳನ್ನು ಅರ್ಹರಿಗೆ ತಲುಪಿಸುವ ಕೆಲಸ ನಮ್ಮ ನಿಮ್ಮೇಲ್ಲಾರ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆನ್ನಯ್ಯ ಸದಸ್ಯರಾದ ಸಂತೋಷ್, ರತ್ನ ಶ್ರೀಧರ್, ಸಂಗೀತಾ, ಛಾಯಾ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!