ಜನ ಮನದ ನಾಡಿ ಮಿಡಿತ

Advertisement

ಕರಡಿ ಗ್ರಾಮ ಪಂಚಾಯತಿ ಗೆ ಮಹಾಂತೇಶ ಬೂಪರದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಇಳಕಲ್ ತಾಲೂಕಿನ ಕರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಹಾಂತೇಶ್ ಶ್ರೀಶೈಲಪ್ಪ ಭೂಪುರದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಶೈಲಪ್ಪ ಭೂಪರದ ಅವರಿಗೆ ಸದಸ್ಯರು ಹಾಗೂ ಗ್ರಾಮದ ಮುಖಂಡರು ವಿಜಯೋತ್ಸವದೊಂದಿಗೆ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸದಸ್ಯರಾದ ಶರಣಪ್ಪ ಸಂಗಪ್ಪ ಕನಸಾವಿ ,ಶ್ರೀಮತಿ ಮಲ್ಲಮ್ಮ ಶರಣಪ್ಪ ಹಲಕಾವಟಗಿ ,ರೇಣವ್ವ ಯಲ್ಲಪ್ಪ ಭಜಂತ್ರಿ,ಬಸಮ್ಮ‌ ಬಸವರಾಜ ಮುರಾಳ,ಶಶಿಕಲಾ ಮಲ್ಲನಗೌಡ ಬಸನಗೌಡ್ರ,ಮುತ್ತಣ್ಣ ಅಮರೇಶಪ್ಪ ಹುನಕುಂಟಿ, ನಾಗವ್ವ ಬಸಪ್ಪ ಗೌಂಡಿ, ಶಾಂತಾ ವೀರಯ್ಯ ಗಂಗಾಧರಮಠ,ಪಾರ್ವತೆವ್ವ ಮಲ್ಲಪ್ಪ ಮುರಾಳ,ಯಲ್ಲವ್ವ ಬಸವರಾಜ ಚಲವಾದಿ,ಶ್ರೀದೇವಿ ಭೀಮಪ್ಪ ಹಳಬರ, ಮಲ್ಲಿಕಾರ್ಜುನ ಪರಪ್ಪ ಕಡಿ, ಹನಮವ್ವ ಹನಮಗೌಡ ಪಾಟೀಲ್, ಬಸವರಾಜ ಯಂಕಪ್ಪ ಮುದಗಲ್, ಬಸಯ್ಯ ರೇವಯ್ಯ ಕಪ್ಪರಮಠ, ರೇಣುಕಾ ಸತ್ಯಪ್ಪ ಪಾಟೀಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಜಬಕ್ಷ ಮುದಗಲ್ ಹಾಗೂ ಗ್ರಾಮದ ಗುರುಹಿರಿಯರು, ಯವಕಮಿತ್ರರು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!