ಜನ ಮನದ ನಾಡಿ ಮಿಡಿತ

Advertisement

ಕಲಾವಿದರ ಕಾಮಧೇನು “ಪಟ್ಲ ಪ್ರತಿಷ್ಠಾನ” ದಶಮಾನೋತ್ಸವ: ಒಂದು ಕೋಟಿ ರೂ. ಕೊಡುಗೆ ಪ್ರಕಟಿಸಿದ ಶಶಿಧರ ಶೆಟ್ಟಿ ಬರೋಡಾ

ಕಲಾವಿದರ ಕಾಮಧೇನು ಪಟ್ಲ ಪ್ರತಿಷ್ಠಾನದ ದಶಮಾನೋತ್ಸವಕ್ಕೆ ಪಟ್ಲ ಟ್ರಸ್ಟ್ ನ ಪ್ರಧಾನ ಸಂಚಾಲಕ ಶಶಿಧರ್ ಶೆಟ್ಟಿ ಬರೋಡ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದ್ದಾರೆ.

ಮಂಗಳೂರಿನಲ್ಲಿ ಆಯೋಜನೆಯಾಗಿದ್ದ ಪಟ್ಲ ಪ್ರತಿಷ್ಠಾನ ದಶಮಾನೋತ್ಸವ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಶಶಿಧರ ಶೆಟ್ಟಿ ಬರೋಡಾ ಅವರು “ಪಟ್ಲ ಸತೀಶ್ ಶೆಟ್ಟಿಯವರು ಬಹಳಷ್ಟು ಕಷ್ಟಪಟ್ಟು ಯಕ್ಷಗಾನ ಕಲಾವಿದರಿಗಾಗಿ ಸಂಘಟನೆ ಕಟ್ಟಿದ್ದು ಅದೀಗ ದಶಮಾನೋತ್ಸವದ ಸಂಭ್ರಮದಲ್ಲಿದೆ. ಈ ಬಾರಿ ದಾನಿಗಳ ನೆರವಿನಿಂದ 10 ಕೋಟಿ ರೂ. ಒಟ್ಟುಮಾಡಿ ಅದನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿಯಲ್ಲಿ ಪ್ರತೀವರ್ಷ ಕಲಾವಿದರ ಅಭ್ಯುದಯಕ್ಕಾಗಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಇದಕ್ಕಾಗಿ ದಾನಿಗಳು ಒಂದೇ ಮನಸ್ಸಿನಿಂದ ಕೆಲಸ ಮಾಡಬೇಕು ಎಂದರು. ಇದೇ ಸಂದರ್ಭ ಅವರು ಟ್ರಸ್ಟ್ ದಶಮಾನೋತ್ಸವಕ್ಕೆ ಒಂದು ಕೋಟಿ ರೂಪಾಯಿ ದೇಣಿಗೆ ಪ್ರಕಟಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!