ಜನ ಮನದ ನಾಡಿ ಮಿಡಿತ

Advertisement

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯಾ ಬಿ ರೀಜನಲ್ ಕಾನ್ ಕೋರ್ಸ್ ಬಿ ಮತ್ತು ಎಫ್ ವಲಯ ಸಮ್ಮೇಳನ ಸ್ಫೂರ್ತಿ ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ಆದಿತ್ಯ ಷೋರ್ ರೆಸಾರ್ಟ್ ನಲ್ಲಿ ನಡೆಯಿತು.

ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷೆ, ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಕಾರ್ಯ ಅಧ್ಯಕ್ಷೆ ಮಲ್ಲಿಕಾ ಜೆ ರೈ ಸಾರಥ್ಯದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ತಂಡ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ಸ್ಪೆಷಲ್ ಪ್ರೋಗ್ರಾಮ್ ವಿನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. NP Csl. PPF. ಚಿತ್ರ ಕುಮಾರ್, NVP ಹುಸೇನ್ ಹೈ ಕಾಡಿ, ಪುಷ್ಪ ಎಸ್ ಶೆಟ್ಟಿ, IPNP ವರ್ಗೀಸ್ ವೈದ್ಯನ್ , ಸಿದ್ದಾರ್ಥ್ ಮರೇಡ್ ಬೆಳಗಾವಿ, ಡಾ. ನಾಗೇಶ್ ಫಿಜಿಷಿಯನ್ ಹಾಗೂ ಎಸ್‌ಸಿಐ ಕುಂದಾಪುರ ಇವರ ಉಪಸ್ಥಿತಿಯಲ್ಲಿ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ವಿನ್ನರ್ ಪ್ರಶಸ್ತಿಯನ್ನು ಮಲ್ಲಿಕಾ ಜೆ ರೈ, ಉಷಾ ಎನ್ ಆಚಾರ್, ರೋಹಿಣಿ ಎಂ. ಪಿ, ವೀಣಾ ಬಿ ಕೆ, ಗಂಗಾಧರ್ ಆಚಾರ್ಯ, ಪ್ರಹ್ಲಾದ್, ಅನ್ನಪೂರ್ಣಿಮಾ ಆರ್ ರೈ ಯವರ ಪುತ್ತೂರು ತಂಡಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!