ಜನ ಮನದ ನಾಡಿ ಮಿಡಿತ

Advertisement

ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ವತಿಯಿಂದ ಕೊಡಮಾಡಿದ ಸಮವಸ್ತ್ರ ಹಾಗೂ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಶೆಟ್ಟಿ ಅವರ ವತಿಯಿಂದ ಶಾಲಾ ಮಕ್ಕಳಿಗೆ ಕೊಡಮಾಡಿದ ಉಚಿತ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮ ಇಂದು ದಿನಾಂಕ 15-07-2023 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಅನ್ನು ಉಚಿತವಾಗಿ ನೀಡಿದ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕರಾದ ಪ್ರವೀಣ್ ಕುಮಾರ್ ಗುರ್ಮೆ, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಹೊರ್ತಿ ಅಮಾಗೊಂಡ, ಆಡಳಿತ ಮಂಡಳಿಯ ಸದಸ್ಯರಾದ ಶಾರದೇಶ್ವರಿ ಹಾಗೂ ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!