ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ವತಿಯಿಂದ ಕೊಡಮಾಡಿದ ಸಮವಸ್ತ್ರ ಹಾಗೂ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಶೆಟ್ಟಿ ಅವರ ವತಿಯಿಂದ ಶಾಲಾ ಮಕ್ಕಳಿಗೆ ಕೊಡಮಾಡಿದ ಉಚಿತ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮ ಇಂದು ದಿನಾಂಕ 15-07-2023 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಅನ್ನು ಉಚಿತವಾಗಿ ನೀಡಿದ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕರಾದ ಪ್ರವೀಣ್ ಕುಮಾರ್ ಗುರ್ಮೆ, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಹೊರ್ತಿ ಅಮಾಗೊಂಡ, ಆಡಳಿತ ಮಂಡಳಿಯ ಸದಸ್ಯರಾದ ಶಾರದೇಶ್ವರಿ ಹಾಗೂ ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!