ಜನ ಮನದ ನಾಡಿ ಮಿಡಿತ

Advertisement

ಮಡ್ಯಾರು ಡೆಕೋರೇಟರ್ಸ್‌ ಸಂಸ್ಥೆಯಲ್ಲಿಕಾರ್ಯನಿರ್ವಹಿಸುತ್ತಿದ್ದ 9 ಮಂದಿ ಹೊರರಾಜ್ಯದ ಕಾರ್ಮಿಕರಿಗೆ ಗಂಭೀರ ಹಲ್ಲೆ…!

ಉಳ್ಳಾಲ: ಡೆಕೋರೇಟರ್ಸ್‌ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ 9 ಮಂದಿಗೆ ಮಾಸ್ಕ್‌ ಧರಿಸಿದ ತಂಡ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಕೋಟೆಕಾರು ಮಡ್ಯಾರ್‌ ಎಂಬಲ್ಲಿ ನಿನ್ನೆ ರಾತ್ರಿ ೮ ಗಂಟೆ ಸುಮಾರಿಗೆ ಸಂಭವಿಸಿದೆ.


ಹೊರರಾಜ್ಯದ ಕಾರ್ಮಿಕರಿಗೆ ಗಂಭೀರ ಹಲ್ಲೆ ನಡೆಸಲಾಗಿದ್ದು, ೭ ಮಂದಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನೋವಾ ಕಾರಿನಲ್ಲಿ ಬಂದ ೬ ಮಂದಿಯ ತಂಡ ಮಾಸ್ಕ್‌ ಧರಿಸಿ ಕೃತ್ಯವನ್ನು ಎಸಗಿದೆ.

ಆರೋಪಿಗಳು ಮರದ ಸೋಂಟೆಯಿಂದ ಕಾರ್ಮಿಕರೆಲ್ಲರಿಗೂ ಹಲ್ಲೆ ನಡೆಸಿದ ಪರಿಣಾಮ ೭ ಮಂದಿಯಲ್ಲಿ ಹಲವರ ಕಾಲು ಮುರಿತಕ್ಕೆ ಒಳಗಾಗಿದೆ. ಮಂಗಳೂರಿನ ಬಂಟ್ಸ್‌ ಹಾಸ್ಟೆಲ್‌ ನಲ್ಲಿರುವ ಐರಿಸ್‌ ಡೆಕೊರೇಟರ್ಸ್‌ ಸಂಸ್ಥೆಯಿಂದ ೯ ಮಂದಿ ಕಾರ್ಮಿಕರು ಕೆಲ ತಿಂಗಳುಗಳ ಹಿಂದೆ ಕೆಲಸ ತ್ಯಜಿಸಿ ಮಡ್ಯಾರಿನಲ್ಲಿರುವ ಚಂದನ್‌ ಡೆಕೋರೇಟರ್ಸ್‌ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೇ ದ್ವೇಷದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಗಾಯಾಳು ಕಾರ್ಮಿಕರು ಆರೋಪಿಸಿದ್ದಾರೆ. ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಳೆಲ್ಲರೂ ಉಳ್ಳಾಲ ಪೊಲೀಸ್‌ ಠಾಣೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!