ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ದ. ಕ. ಜಿ. ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ಅವಧಿಗೆ ಅಧಿಕೃತವಾಗಿ  ರಮೇಶ್ ಕಂಡೆಟ್ಟು ಆಯ್ಕೆ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ಅವಧಿಗೆ ಅಧಿಕೃತವಾಗಿ  ರಮೇಶ್ ಕಂಡೆಟ್ಟು ರವರು ಆಯ್ಕೆಯಾದರು.

 

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಶಾಸಕ ವೇದವ್ಯಾಸ ಕಾಮತ್ ರವರು, ತಮ್ಮ ಅವಧಿಯಲ್ಲಿ ಪಕ್ಷವು ಇನ್ನಷ್ಟು ಸದೃಢವಾಗಿ ಬೆಳೆಯಲಿ, ನಾವೆಲ್ಲರೂ ನಿಷ್ಠಾವಂತ ಕಾರ್ಯಕರ್ತರಾಗಿ ಮಾತೃ ಸಮಾನವಾಗಿರುವ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಜೊತೆಯಾಗಿ ಸಾಗೋಣವೆಂದು ಹಾರೈಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!