ಜನ ಮನದ ನಾಡಿ ಮಿಡಿತ

Advertisement

ನಿಮ್ಮ ಜೀವ ಉಳಿಬೇಕಾದ್ರೆ ನೀವೆ ರಸ್ತೆ ಹೊಂಡ ಮುಚ್ಚಿ…!!

ಸ್ಮಾರ್ಟ್ ಸಿಟಿ ಮಂಗಳೂರಿನ ರಸ್ತೆಗಳಲ್ಲಿ ಬರೀ ಹೊಂಡಗಳದ್ದೇ ಕಾರುಬಾರು ಇದೆ. ಇದೇ ಹೊಂಡಗಳಿಗೆ ಬಿದ್ದು ಎಷ್ಟೋ ಜನರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಆದರೂ ಜಿಲ್ಲಾಡಳಿತ ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ. ಆದರೆ ವೃದ್ದರೊಬ್ಬರು ನಂತೂರು ಬಳಿ ಇರುವ ರಸ್ತೆ ಹೊಂಡಗಳಿಗೆ ತಮ್ಮದೆ ಕಾರಿನಲ್ಲಿ ಮಣ್ಣನ್ನು ತಂದು ಹಾಕುತ್ತಿದ್ದಾರೆ.

ನಂತೂರು ರಸ್ತೆ ಅಗಲ ಮಾಡುವ ಕಾಮಗಾರಿ ವೇಗವಾಗಿ ಪ್ರಾರಂಭವಾಗಿ ಇದೀಗ ಸ್ತಬ್ದವಾಗಿದೆ, ಈಗ ಇರುವ ರಸ್ತೆಗಳಲ್ಲಿ ಬರೀ ಹೊಂಡಗಳೇ ತುಂಬಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ, ಇದೇ ರಸ್ತೆಯಲ್ಲಿ ಸಂಚರಿಸುವ ಪಾಂಡುರಂಗ ಕಾಮತ್ ಅವರು ತಮ್ಮ ಕಾರಿನಲ್ಲಿ ಮಣ್ಣನ್ನು ತಂದು ರಸ್ತೆಯ ಹೊಂಡಗಳಿಗೆ ಹಾಕಿದ್ದಾರೆ. ಜನರ ತೆರಿಗೆ ಹಣದಿಂದಲೇ ಕಾರ್ಯಭಾರ ನಡೆಸುವ ಸ್ಥಳೀಯ ಆಡಳಿತ ಮಾಡಬೇಕಾದ ಕೆಲಸವನ್ನು ಈ ವೃದ್ದರೊಬ್ಬರು ಮಾಡುತ್ತಿದ್ದಾರೆ. ಇದು ನಮ್ಮ ಸ್ಮಾರ್ಟ್ ಸಿಟಿ ಸ್ಥಿತಿ

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!