ಜನ ಮನದ ನಾಡಿ ಮಿಡಿತ

Advertisement

ನಿಮ್ಮ ಜೀವ ಉಳಿಬೇಕಾದ್ರೆ ನೀವೆ ರಸ್ತೆ ಹೊಂಡ ಮುಚ್ಚಿ…!!

ಸ್ಮಾರ್ಟ್ ಸಿಟಿ ಮಂಗಳೂರಿನ ರಸ್ತೆಗಳಲ್ಲಿ ಬರೀ ಹೊಂಡಗಳದ್ದೇ ಕಾರುಬಾರು ಇದೆ. ಇದೇ ಹೊಂಡಗಳಿಗೆ ಬಿದ್ದು ಎಷ್ಟೋ ಜನರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಆದರೂ ಜಿಲ್ಲಾಡಳಿತ ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ. ಆದರೆ ವೃದ್ದರೊಬ್ಬರು ನಂತೂರು ಬಳಿ ಇರುವ ರಸ್ತೆ ಹೊಂಡಗಳಿಗೆ ತಮ್ಮದೆ ಕಾರಿನಲ್ಲಿ ಮಣ್ಣನ್ನು ತಂದು ಹಾಕುತ್ತಿದ್ದಾರೆ.

ನಂತೂರು ರಸ್ತೆ ಅಗಲ ಮಾಡುವ ಕಾಮಗಾರಿ ವೇಗವಾಗಿ ಪ್ರಾರಂಭವಾಗಿ ಇದೀಗ ಸ್ತಬ್ದವಾಗಿದೆ, ಈಗ ಇರುವ ರಸ್ತೆಗಳಲ್ಲಿ ಬರೀ ಹೊಂಡಗಳೇ ತುಂಬಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ, ಇದೇ ರಸ್ತೆಯಲ್ಲಿ ಸಂಚರಿಸುವ ಪಾಂಡುರಂಗ ಕಾಮತ್ ಅವರು ತಮ್ಮ ಕಾರಿನಲ್ಲಿ ಮಣ್ಣನ್ನು ತಂದು ರಸ್ತೆಯ ಹೊಂಡಗಳಿಗೆ ಹಾಕಿದ್ದಾರೆ. ಜನರ ತೆರಿಗೆ ಹಣದಿಂದಲೇ ಕಾರ್ಯಭಾರ ನಡೆಸುವ ಸ್ಥಳೀಯ ಆಡಳಿತ ಮಾಡಬೇಕಾದ ಕೆಲಸವನ್ನು ಈ ವೃದ್ದರೊಬ್ಬರು ಮಾಡುತ್ತಿದ್ದಾರೆ. ಇದು ನಮ್ಮ ಸ್ಮಾರ್ಟ್ ಸಿಟಿ ಸ್ಥಿತಿ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!