ಜನ ಮನದ ನಾಡಿ ಮಿಡಿತ

Advertisement

ರಾಮಲ್ ಕಟ್ಟೆ ಎಂಬಲ್ಲಿ ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿ..!!! ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ‌‌ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ‌ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ರಾಮಲ್ ಕಟ್ಟೆ ಎಂಬಲ್ಲಿ ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿ..!!!

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.

ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ‌‌ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ.
‌ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!