ಜನ ಮನದ ನಾಡಿ ಮಿಡಿತ

Advertisement

ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆ

ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 35, ಕಾರ್ಮಿಕ ಕಾಲೋನಿ ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು

ನಂತರ ಮಾತನಾಡಿದ ಶಾಸಕರು, ಅಂಗನವಾಡಿ ಕೇಂದ್ರಗಳು ಈ ದೇಶದ ಭವಿಷ್ಯವಾಗಿರುವ ಮುಂದಿನ ಪೀಳಿಗೆಯನ್ನು ಉತ್ತಮ ಪ್ರಜೆಯನ್ನಾಗಿಸುವ ಮೊದಲ ಹಂತದ ಜ್ಞಾನ ದೇಗುಲಗಳು. ಇಲ್ಲಿ ಆಡಿ ಬೆಳೆದ ಕಂದಮ್ಮಗಳು ಮುಂದೆ ಈ ದೇಶದ ಭವಿಷ್ಯವನ್ನು ಬೆಳಗಲಿ ಎಂದು ಹಾರೈಸುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಮನಪಾ ಸದಸ್ಯ ಕಿಶೋರ್ ಕೊಟ್ಟಾರಿಯವರು ವಹಿಸಿಕೊಂಡಿದ್ದು, ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ರವಿಚಂದ್ರ, ಅಶ್ವಿತ್ ಕೊಟ್ಟಾರಿ, ರಮೇಶ್ ಹೆಗ್ಡೆ, ಹರೀಶ್ ರೈ, ವಾಸುದೇವ, ಸುನಿಲ್ ಕುಮಾರ್, ದೇವಿ ಪ್ರಸಾದ್, ರುಫಿನಾ ಟೀಚರ್, ಚಂಪಾ, ಭರತ್ ಕುಮಾರ್, ಹೆನ್ರಿ, ತೇಜಸ್, ಮಹೇಶ್, ರೂಪ, ಉಮೇಶ್ ಕುಲಾಲ್, ಯತೀಶ್, ನಿತಿನ್ ಕುಮಾರ್, ಶ್ರವಣ್, ದಿವಾಕರ್, ಸವಿತಾ ರೈ, ಮಾಧವ ಭಟ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!