ಜನ ಮನದ ನಾಡಿ ಮಿಡಿತ

Advertisement

ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ   

ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ     

       

                           

ಸದಾ ಒಬ್ಬರನ್ನೊಬ್ಬರು ಬೈದಾಡಿಕೊಳ್ಳುತ್ತಿದ್ದ ಬಿಜೆಪಿ – ಕಾಂಗ್ರೆಸ್ ನಾಯಕರು ಇಂದು ಸಿಎಂ ಸಿದ್ದರಾಮಯ್ಯರವರ ಅರೋಗ್ಯ ವಿಚಾರಿಸಲು ಕಾವೇರಿ ನಿವಾಸದಲ್ಲಿ ಒಂದಾಗಿದ್ದಾರೆ. ಮಂಡಿನೋವಿನಲ್ಲಿ ಬಳಲುತಿದ್ದ ಸಿಎಂನ ಅರೋಗ್ಯ ವಿಚಾರಿಸಿದರು. ವಿಜಯೇಂದ್ರ ಮುಖ್ಯಮಂತ್ರಿಯವರಿಗೆ ಶಾಲು ಹೊದೆಸಿ ಸನ್ಮಾನಿಸಿದರೆ, ಅಶೋಕ ಬೃಹತ್ ಗಾತ್ರದ ಬೋಕೆ ನೀಡಿದರು. ಸಿದ್ದರಾಮಯ್ಯನವರು ವಿಜಯೇಂದ್ರ ಬೆನ್ನುತಟ್ಟ ಆತ್ಮೀಯತೆ ಪ್ರದರ್ಶಿಸಿದರು. ಶಾಸಕರಾದ ರಾಮಮೂರ್ತಿ, ಭೈರತಿ ಬಸವರಾಜ, ಕೆ.ಗೋಪಾಲಯ್ಯ, ಎಂ ಕೃಷ್ಣಪ್ಪ, ಎಸ್ಆರ್ ವಿಶ್ವನಾಥ್, ಮುನಿರತ್ನ, ಉದಯ ಗರುಡಾಚಾರ್, ಎಸ್ ರಘು, ರವಿಸುಬ್ರಮಣ್ಯ ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ ಕೇಶವಪ್ರಸಾದ್ ಮೊದಲಾದವರ ಸಿಎಂರನ್ನು ಭೇಟಿಯಾದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!