ಜನ ಮನದ ನಾಡಿ ಮಿಡಿತ

Advertisement

ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ   

ಅತ್ಮೀಯತೆ ಪ್ರದರ್ಶಿಸಿದ ಬಿಜೆಪಿ ಮುಖಂಡರ ಸಿಎಂ ಭೇಟಿ     

       

                           

ಸದಾ ಒಬ್ಬರನ್ನೊಬ್ಬರು ಬೈದಾಡಿಕೊಳ್ಳುತ್ತಿದ್ದ ಬಿಜೆಪಿ – ಕಾಂಗ್ರೆಸ್ ನಾಯಕರು ಇಂದು ಸಿಎಂ ಸಿದ್ದರಾಮಯ್ಯರವರ ಅರೋಗ್ಯ ವಿಚಾರಿಸಲು ಕಾವೇರಿ ನಿವಾಸದಲ್ಲಿ ಒಂದಾಗಿದ್ದಾರೆ. ಮಂಡಿನೋವಿನಲ್ಲಿ ಬಳಲುತಿದ್ದ ಸಿಎಂನ ಅರೋಗ್ಯ ವಿಚಾರಿಸಿದರು. ವಿಜಯೇಂದ್ರ ಮುಖ್ಯಮಂತ್ರಿಯವರಿಗೆ ಶಾಲು ಹೊದೆಸಿ ಸನ್ಮಾನಿಸಿದರೆ, ಅಶೋಕ ಬೃಹತ್ ಗಾತ್ರದ ಬೋಕೆ ನೀಡಿದರು. ಸಿದ್ದರಾಮಯ್ಯನವರು ವಿಜಯೇಂದ್ರ ಬೆನ್ನುತಟ್ಟ ಆತ್ಮೀಯತೆ ಪ್ರದರ್ಶಿಸಿದರು. ಶಾಸಕರಾದ ರಾಮಮೂರ್ತಿ, ಭೈರತಿ ಬಸವರಾಜ, ಕೆ.ಗೋಪಾಲಯ್ಯ, ಎಂ ಕೃಷ್ಣಪ್ಪ, ಎಸ್ಆರ್ ವಿಶ್ವನಾಥ್, ಮುನಿರತ್ನ, ಉದಯ ಗರುಡಾಚಾರ್, ಎಸ್ ರಘು, ರವಿಸುಬ್ರಮಣ್ಯ ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ ಕೇಶವಪ್ರಸಾದ್ ಮೊದಲಾದವರ ಸಿಎಂರನ್ನು ಭೇಟಿಯಾದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

error: Content is protected !!