ಜನ ಮನದ ನಾಡಿ ಮಿಡಿತ

Advertisement

ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 57 ಕಾರ್ಮಿಕರು ಸಿಲುಕಿರುವ ಸಂದೇಹ

ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 57 ಕಾರ್ಮಿಕರು ಸಿಲುಕಿರುವ ಸಂದೇಹ

ಚಮೋಲಿ : ಉತ್ತರಾಖಂಡ ಜಿಲ್ಲ್ಲೆಯ ಮಾನಾ ಬಳಿ ಫೆ. 28ರಂದು ಸಂಭವಿಸಿದ ಭಾರಿ ಹಿಮಪಾತದಲ್ಲಿ ಗಡಿ ರಸ್ತೆಗಳ ಸಂಸ್ಥೆಯ ಕನಿಷ್ಠ 57 ಮಂದಿ ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ರಸ್ತೆ ಕೆಲಸದಲ್ಲಿ ತೊಡಗಿದ್ದ 57 ಕಾರ್ಮಿಕರು ಹಿಮದಡಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಜನರನ್ನು ರಕ್ಷಿಸಿ ಮನ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಿಸಲಾಗಿದೆ ಎಂದು ಪೊಲೀಸ್ ವಕ್ತರ ನೀಲೇಶ್ ಆನಂದ್ ಭರ್ನೆ ತಿಳಿಸಿದರು.

ಘಟನೆ ನಡೆದ ಸ್ಥಳಕ್ಕೆ ರಕ್ಷಣಾ ತಂಡ ತಲುಪಲು ತೊಂದರೆ ಎದುರಿಸುತ್ತಿದೆ. ಈಗಾಗಲೇ 4 ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!