ಜನ ಮನದ ನಾಡಿ ಮಿಡಿತ

Advertisement

ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 57 ಕಾರ್ಮಿಕರು ಸಿಲುಕಿರುವ ಸಂದೇಹ

ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 57 ಕಾರ್ಮಿಕರು ಸಿಲುಕಿರುವ ಸಂದೇಹ

ಚಮೋಲಿ : ಉತ್ತರಾಖಂಡ ಜಿಲ್ಲ್ಲೆಯ ಮಾನಾ ಬಳಿ ಫೆ. 28ರಂದು ಸಂಭವಿಸಿದ ಭಾರಿ ಹಿಮಪಾತದಲ್ಲಿ ಗಡಿ ರಸ್ತೆಗಳ ಸಂಸ್ಥೆಯ ಕನಿಷ್ಠ 57 ಮಂದಿ ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ರಸ್ತೆ ಕೆಲಸದಲ್ಲಿ ತೊಡಗಿದ್ದ 57 ಕಾರ್ಮಿಕರು ಹಿಮದಡಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಜನರನ್ನು ರಕ್ಷಿಸಿ ಮನ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಿಸಲಾಗಿದೆ ಎಂದು ಪೊಲೀಸ್ ವಕ್ತರ ನೀಲೇಶ್ ಆನಂದ್ ಭರ್ನೆ ತಿಳಿಸಿದರು.

ಘಟನೆ ನಡೆದ ಸ್ಥಳಕ್ಕೆ ರಕ್ಷಣಾ ತಂಡ ತಲುಪಲು ತೊಂದರೆ ಎದುರಿಸುತ್ತಿದೆ. ಈಗಾಗಲೇ 4 ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!