ಜನ ಮನದ ನಾಡಿ ಮಿಡಿತ

Advertisement

ಧಗಧಗನೇ ಹೊತ್ತಿ ಉರಿದ ಮೆಡಿಕಲ್ ವೇಸ್ಟ್

ಧಗಧಗನೇ ಹೊತ್ತಿ ಉರಿದ ಮೆಡಿಕಲ್ ವೇಸ್ಟ್

ಉಡುಪಿ : ಉಡುಪಿಯಲ್ಲಿ ಭಾರಿ ಪ್ರಮಾಣದ ಮೆಡಿಕಲ್ ವೇಸ್ಟ್ಗೆ ಬೆಂಕಿ ಹಚ್ಚಿದ ಪರಿಣಾಮ ಸುತ್ತಮುತ್ತಲಿನ ವಾತಾವರಣ ಕಲುಷಿತಗೊಂಡಿದೆ. ರಾಸಾಯನಿಕ ಸುಟ್ಟ ಕಾರಣ ದುರ್ನಾತ ತಡೆಯಲಾರದೇ ಮನೆಗಳಿಂದ ಜನರು ಓಡಿ ಹೊರಬಂದಿದ್ದಾರೆ.

ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಲಗಿರಿಯ ಲಕ್ಷ್ಮಿ ನಗರದಲ್ಲಿ ಘಟನೆ ನಡೆದಿದ್ದು, ಮೆಡಿಕಲ್ ವೇಸ್ಟ್ ತಂದು ಬೆಂಕಿ ಹಚ್ಚಿದ್ದ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಡಿಕಲ್ ವೇಸ್ಟ್ ಸುತ್ತ ಮುತ್ತ ಅಪಾಯಕಾರಿ ರಾಸಾಯನಿಕದ ವಾಸನೆ ಹರಡಿ ಜನರಿಗೆ, ಉಸಿರುಗಟ್ಟಿದ ವಾತಾವರಣ ನಿರ್ಮಾಣಗೊಂಡು ಕಂಗಲಾಗಿದ್ದರು. ನೋಡು ನೋಡುತ್ತಲೇ ಭಾರಿ ಪ್ರಮಾಣದ ಮೆಡಿ ವೇಸ್ಟ್ ಗೆ ಬೆಂಕಿ ಹಬ್ಬಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೂ ಸುತ್ತಮುತ್ತಲಿನ ಜನ ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ. 200 ಮನೆಗಳಿಗೂ ಅವರಿಸಿದ ದುರ್ನಾತದಿಂದ ಸ್ಥಳೀಯರು ಬೆಂಕಿ ಹಚ್ಚಿದವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!