ಜನ ಮನದ ನಾಡಿ ಮಿಡಿತ

Advertisement

ಧಗಧಗನೇ ಹೊತ್ತಿ ಉರಿದ ಮೆಡಿಕಲ್ ವೇಸ್ಟ್

ಧಗಧಗನೇ ಹೊತ್ತಿ ಉರಿದ ಮೆಡಿಕಲ್ ವೇಸ್ಟ್

ಉಡುಪಿ : ಉಡುಪಿಯಲ್ಲಿ ಭಾರಿ ಪ್ರಮಾಣದ ಮೆಡಿಕಲ್ ವೇಸ್ಟ್ಗೆ ಬೆಂಕಿ ಹಚ್ಚಿದ ಪರಿಣಾಮ ಸುತ್ತಮುತ್ತಲಿನ ವಾತಾವರಣ ಕಲುಷಿತಗೊಂಡಿದೆ. ರಾಸಾಯನಿಕ ಸುಟ್ಟ ಕಾರಣ ದುರ್ನಾತ ತಡೆಯಲಾರದೇ ಮನೆಗಳಿಂದ ಜನರು ಓಡಿ ಹೊರಬಂದಿದ್ದಾರೆ.

ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಲಗಿರಿಯ ಲಕ್ಷ್ಮಿ ನಗರದಲ್ಲಿ ಘಟನೆ ನಡೆದಿದ್ದು, ಮೆಡಿಕಲ್ ವೇಸ್ಟ್ ತಂದು ಬೆಂಕಿ ಹಚ್ಚಿದ್ದ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಡಿಕಲ್ ವೇಸ್ಟ್ ಸುತ್ತ ಮುತ್ತ ಅಪಾಯಕಾರಿ ರಾಸಾಯನಿಕದ ವಾಸನೆ ಹರಡಿ ಜನರಿಗೆ, ಉಸಿರುಗಟ್ಟಿದ ವಾತಾವರಣ ನಿರ್ಮಾಣಗೊಂಡು ಕಂಗಲಾಗಿದ್ದರು. ನೋಡು ನೋಡುತ್ತಲೇ ಭಾರಿ ಪ್ರಮಾಣದ ಮೆಡಿ ವೇಸ್ಟ್ ಗೆ ಬೆಂಕಿ ಹಬ್ಬಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೂ ಸುತ್ತಮುತ್ತಲಿನ ಜನ ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದಾರೆ. 200 ಮನೆಗಳಿಗೂ ಅವರಿಸಿದ ದುರ್ನಾತದಿಂದ ಸ್ಥಳೀಯರು ಬೆಂಕಿ ಹಚ್ಚಿದವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!