ಜನ ಮನದ ನಾಡಿ ಮಿಡಿತ

Advertisement

ತೋಟದ ಮನೆಯಲ್ಲಿ ವೃದ್ದ ದಂಪತಿ ಕೊಲೆ

ತೋಟದ ಮನೆಯಲ್ಲಿ ವೃದ್ದ ದಂಪತಿ ಕೊಲೆ

ಹುಣಸೂರು : ಹಾಡು ಹಗಲೇ ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ವೃದ್ದ ದಂಪತಿಯನ್ನು ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯಲ್ಲಿ ನಡೆದಿದೆ.

ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ ಹಾಗೂ ಇವರ ಪತ್ನಿ ಶಾಂತಮ್ಮ ಮೃತಪಟ್ಟಿದ್ದಾರೆ. ಮೃತ ದಂಪತಿಗೆ ಗ್ರಾ.ಪಂ.ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದು, ಒಬ್ಬಳು ಮಗಳಿದ್ದಾಳೆ. ತೋಟದ ಮನೆಯಲ್ಲಿ ವಾಸವಿರುವ ರಂಗಸ್ವಾಮಿಗೌಡ ಮತ್ತವರ ಪತ್ನಿಯನ್ನು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆಂಬುದು ತಿಳಿದು ಬಂದಿಲ್ಲ. ಪುತ್ರ ದೇವರಾಜ್ ಜಮೀನಿನಲ್ಲಿ ಶುಂಠಿ ಕೀಳುತ್ತಿದ್ದ ವೇಳೆ ಶುಂಠಿ ತುಂಬಲು ಕುಕ್ಕೆ ತರುವಂತೆ ಕಾರ್ಮಿಕ ಗಣೇಶನನ್ನು ತಂದೆಯ ತೋಟದ ಮನೆಗೆ ಕಳುಹಿಸಿದ ವೇಳೆ ಮನೆಯೊಳಗೆ ಶಾಂತಮ್ಮ ಹಾಗೂ ರಂಗಸ್ವಾಮಿಗೌಡ ದನದ ಕೊಟ್ಟಿಗೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದ್ದು. ತಕ್ಷಣವೇ ದೇವರಾಜ್‍ಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!