ಜನ ಮನದ ನಾಡಿ ಮಿಡಿತ

Advertisement

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ಯಾಯ… ಪ್ರತಿಭಟಿಸಿದ ಬಿಜೆಪಿ !

ಮಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ದ.ಕ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಪಿವಿಎಸ್ ಬಳಿಯ ಜಿಲ್ಲಾ ಬಿಜೆಪಿ‌ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ರಾಜ್ಯ ಸರಕಾರ ಮಂಡಿಸಿರುವ‌ ಬಜೆಟ್ ಜನ ವಿರೋಧಿ‌, ದಲಿತ, ಕೃಷಿಕರ ವಿರೋಧಿ‌ಯಾಗಿದ್ದು ಜಿಲ್ಲೆಯ ಅಭಿವೃದ್ಧಿ ಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಘೋಷಿಸಿಲ್ಲ ಎಂದು ಆರೋಪಿಸಿದರು. ಬಳಿಕ ನವಭಾರತ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ‌ ನಡೆಸಿ ವಾಪಾಸಾದರು.
Karnataka Budget 2025: ಬಜೆಟ್‌ನಲ್ಲಿ ಹೊಸ ಜಿಲ್ಲೆಗಳು ಘೋಷಣೆ?: ಇಲ್ಲಿದೆ ಪಟ್ಟಿ | New districts announced in the budget?: Here is the list - Kannada Oneindia

ದ‌ಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ರಾಕೇಶ್ ರೈ, ಶಾಂತಿ‌ ಪ್ರಸಾದ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ| ಮಂಜುಳಾ ರಾವ್,‌ ಪ್ರಮುಖರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಮನೋಜ್ ಕುಮಾರ್, ಸುಧೀರ್ ಶೆಟ್ಟಿ, ಜಯಾನಂದ ಅಂಚನ್, ದಿವಾಕರ ಪಾಂಡೇಶ್ವರ, ವಸಂತ ಪೂಜಾರಿ, ಜಿಲ್ಲಾ ಪದಾಧಿಕಾರಿಗಳು ವಿವಿಧ ಮಂಡಲ ಮೋರ್ಚಾ ಪದಾಧಿಕಾರಿಗಳು,‌ ಮನಪಾ ಮಾಜಿ ಸದಸ್ಯರು ಭಾಗವಹಿಸಿದ್ದರು.

ಪ್ರ.ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿ. ಯತೀಶ್ ಆರ್ವಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!