ಜನ ಮನದ ನಾಡಿ ಮಿಡಿತ

Advertisement

ರಾಜ್ಯದ್ದು “ಈಗ ಬರ್ಕೊ-ಆಮೇಲೆ ಹರ್ಕೊ” ಬಜೆಟ್ :- ಶಾಸಕ ಕಾಮತ್

ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ “ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು” ಎನ್ನುವಂತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಹೇಳಿದರು.

 

ಓಲೈಕೆ ರಾಜಕಾರಣದ ಕರಿ ಛಾಯೆ ಇಲ್ಲೂ ಎದ್ದು ಕಾಣುತ್ತಿದ್ದು ಹಿಂದುಳಿದ, ಶೋಷಿತ ವರ್ಗಗಳ ಕಡೆಗಣನೆ ಮಾಡಲಾಗಿದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ್ ನಿಗಮಕ್ಕೆ ಈ ಬಾರಿಯೂ ಬಿಡಿಗಾಸು ನೀಡದೇ ಕರಾವಳಿ ಅಭಿವೃದ್ಧಿಯ ಪಾಲಿನ ನೀರಸ ಬಜೆಟ್ ಮಂಡಿಸಿದ್ದು ದುರದೃಷ್ಟಕರ ಎಂದರು.

ಸಿದ್ದರಾಮಯ್ಯನವರು ಕೇವಲ ತಮ್ಮ ದಾಖಲೆಯ ಸಲುವಾಗಿ ಈ ಬಜೆಟ್ ಮಂಡಿಸಿದ್ದು ಸ್ವತಃ ಅವರಲ್ಲೂ ಉತ್ಸಾಹ ಇರಲಿಲ್ಲ, ಅದೇ ರೀತಿಯಲ್ಲಿ ಆಡಳಿತ ಪಕ್ಷದ ನಾಯಕರಲ್ಲೂ ಯಾವುದೇ ನಿರೀಕ್ಷೆಗಳು ಇರಲಿಲ್ಲ. ಆದರೆ ಜನರ ಮೂಗಿಗೆ ತುಪ್ಪ ಸವರುವ ಕೆಲಸವನ್ನಂತೂ ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದು ಶಾಸಕರು ವ್ಯಂಗ್ಯವಾಡಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!