ಜನ ಮನದ ನಾಡಿ ಮಿಡಿತ

Advertisement

ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ ಕಾಲಾವಧಿ ಜಾತ್ರೋತ್ಸವ

ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ 15ರವರೆಗೆ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.

 

ಮಾ.13ರಂದು ರಾತ್ರಿ ಗಂಟೆ 9ಕ್ಕೆ ಸರಿಯಾಗಿ ಪಡ್ರೆ ಶ್ರೀ ಧೂಮಾವತಿ ದೈವಗಳ ಭಂಡಾರ ಮುಕ್ಕ ಭಂಡಾರ ಮನೆಯಿಂದ ಬಂದು ಪಡ್ರೆ ಶ್ರೀ ಧೂಮಾವತಿ ಬಂಟ ದೈವಸ್ಥಾನದಲ್ಲಿ ಧ್ವಜಾರೋಹಣ ಹಾಗೂ ದೀಪಾರಾಧನೆ ಬಲಿ ನಡೆಯಲಿದೆ. ಮಾ.14ರಂದು ಮಧ್ಯಾಹ್ನ ಗಂಟೆ 1ರಿಂದ ಸಂಜೆ 4ರ ತನಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ದಿ.ಶ್ರೀಧರ ಕೆ. ಅಮೀನ್ ಸ್ಮರಣಾರ್ಥ ಶ್ರೀಮತಿ ಆಶಾ ಅಮಿನ್ ಮಂಗಳೂರು ಇವರ ವತಿಯಿಂದ ರಾತ್ರಿ ಗಂಟೆ 7;30ಕ್ಕೆ ಹೂವಿನ ಪೂಜೆ ಮತ್ತು ಕಾಲಾವಧಿ ಜಾತ್ರೆ ನಡೆಯಲಿದೆ. ಮ.15ರಂದು ಸಂಜೆ 4ಗಂಟೆಗೆ ಸರಿಯಾಗಿ ಬಾಕಿಮಾರು ಚೆಂಡು, ರಾತ್ರಿ ದೀಪರಾಧನೆ, ಬಲಿ, ಧ್ವಜಾವರೋಹಣ ಹಾಗು ಭಂಡಾರ ನಿರ್ಗಮನ ನಡೆಯಲಿದೆ. ಈ ದೈವಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗಿಯಾಗುವಂತೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು ವಿನಂತಿಸಿಕೊAಡಿದ್ದಾರೆ. ಇನ್ನು ಈ ಕಾಲಾವಧಿ ಜಾತ್ರೋತ್ಸವದ ದೃಶ್ಯಾವಳಿಗಳು ಅಭಿಮತ ಟಿವಿ ಯೂಟ್ಯುಬ್‌ನಲ್ಲಿ ನೇರಪ್ರಸಾರಗೊಳ್ಳಲಿದೆ.

 

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!