ಜನ ಮನದ ನಾಡಿ ಮಿಡಿತ

Advertisement

ಗುರುಪುರ ಬಂಟರ ಮಾತೃ ಸಂಘದ ದಶಾಮಾನೋತ್ಸವ ಸಮಾರಂಭ – ಬಂಟರ ಸಂಘ ಸಾಲೆತ್ತೂರು ವಲಯದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

ಗುರುಪುರ ಬಂಟರ ಮಾತೃ ಸಂಘದ ವತಿಯಿಂದ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನ ಕುಕ್ಕುದಕಟ್ಟೆ ಗುರುಪುರ ಇದರ ಆಶ್ರಯದಲ್ಲಿ ದಶಮಾನೋತ್ಸವ ಸಮಾರಂಭವು ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು- ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಹಾಗೂ ಮಂಗಳೂರು – ಬೆಂಗಳೂರು ಬಂಟರ ಸಂಘ ಇದರ ಸಹಯೋಗದೊಂದಿಗೆ ವಾಮಂಜೂರು ಚರ್ಚ್ ಸಭಾಭವನದಲ್ಲಿ ನಿನ್ನೆ ನಡೆಯಿತು.


ಸಾಧಕರಿಗೆ ಸನ್ಮಾನ, ವಾರ್ಷಿಕ ಮಹಾಸಭೆ, ಯುವ ಸಂಭ್ರಮ ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಿಧ್ಯಾರ್ಥಿ ಪುರಸ್ಕಾರ ಕಾರ್ಯಕ್ರಮಗಳು ಜರಗಿದವು. ಈ ಸಂದರ್ಭ ಬಂಟರ ಸಂಘ ಸಾಲೆತ್ತೂರು ವಲಯದ ಕಲಾವಿದರು ಗುರುಪುರ ಬಂಟರ ಮಾತೃ ಸಂಘದ ಆತಿಥ್ಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!